ಕಾಳರಾತ್ರಿ

Author : ಮಧುರ ಚೆನ್ನ (ಹಲಸಂಗಿ ಚೆನ್ನಮಲ್ಲಪ್ಪ)

Pages 128

₹ 60.00




Year of Publication: 1978
Published by: ಹಲಸಂಗಿ ಗೆಳೆಯರ ಪ್ರತಿಷ್ಠಾನ
Address: ವಿಜಯಪುರ

Synopsys

ಕವಿ ಮಧುರಚೆನ್ನ ಅವರು ಬರೆದ ಅಧ್ಯಾತ್ಮಿಕ ಕಥೆ-ಕಾಳರಾತ್ರಿ. ವರಕವಿ ದ.ರಾ.ಬೇಂದ್ರೆ ಅವರು ಈ ಕೃತಿಗೆ ಮುನ್ನುಡಿ ಬರೆದು ’ಕಾಳರಾತ್ರಿ ಶೈಲಿಯಲ್ಲಿ ಒಂದು ಪ್ರಭಾವವಿದೆ. ವೈಭವವಿದೆ. ವರ್ಣನೆಯ ಸೊಗಸಿದೆ. ವಿಚಾರಗಳನ್ನು ಸಂಕ್ಷೇಪವಾಗಿಯೂ, ವಿಸ್ತೃತವಾಗಿಯೂ ಮಂಡಿಸುವ ಜಾಣ್ಮೆ ಇದೆ. ಜೋಕೆ ಇದೆ. ಎಲ್ಲೆಲ್ಲಿಯೂ ಪ್ರಾಮಾಣಿಕತೆ ಹೊರಸೂಸುತ್ತಿದೆ. ನಟನೆ ಇಲ್ಲ. ಹಗರಣವಿಲ್ಲ. ಸಾಹಿತ್ಯದೃಷ್ಟಿಯಿಂದ ಇದು ಬೇಕಾದ ಪುಸ್ತಕ ಎಂದು ಪ್ರಮಾಣಪತ್ರ ನೀಡಿದ್ದಾರೆ.

About the Author

ಮಧುರ ಚೆನ್ನ (ಹಲಸಂಗಿ ಚೆನ್ನಮಲ್ಲಪ್ಪ)
(31 July 1903 - 15 August 1952)

ಮಧುರ ಚೆನ್ನ ಅವರ ಮೂಲ ಹೆಸರು ಚೆನ್ನಮಲ್ಲಪ್ಪ ಗಲಗಲಿ. 1907ರ ಜುಲೈ 31ರಂದು  ಬಿಜಾಪುರ ಜಿಲ್ಲೆಯ ಇಂಡಿ ತಾಲೂಕಿನ ಹಲಸಂಗಿ ಸೀಪದ ಹಿರೇಲೋಣಿಯಲ್ಲಿ ಜನಿಸಿದರು. ತಂದೆ ಸಿದ್ಧಲಿಂಗಪ್ಪ, ತಾಯಿ ಅಂಬವ್ವ. ಹಲಸಂಗಿಯಲ್ಲಿ ಪ್ರಾಥಮಿಕ-ಪ್ರೌಢಶಿಕ್ಷಣ. ಮುಲ್ಕಿ ಪರೀಕ್ಷೆಯಲ್ಲಿ ಜಿಲ್ಲೆಗೇ ಪ್ರಥಮ ಸ್ಥಾನ ಪಡೆದಿದ್ದರು. ಬಾಲ್ಯದಲ್ಲೇ ತಂದೆಯನ್ನು ಕಳೆದುಕೊಂಡಿದ್ದ ಮಧುರಚೆನ್ನರು, ಹಲಸಂಗಿ ಗೆಳೆಯರೆಂದೇ ಪ್ರಖ್ಯಾತಿ. ಬಿಜಾಪುರಕ್ಕೆ ಹೋಗಿ ಶ್ರೀ ಕೊಣ್ಣೂರು ಹಣಮಂತರಾಯರಿಂದ ಇಂಗ್ಲಿಷ್, ಸಂಸ್ಕೃತ, ಹಳಗನ್ನಡ ಕಲಿತರು. ಸಂಶೋಧನೆ, ಜನಪದ ಸಾಹಿತ್ಯದ ಅಧ್ಯಯನ, ಆಧ್ಯಾತ್ಮಿಕ ಸಾಹಿತ್ಯದ ವ್ಯಾಸಂಗ, ಬಹುಭಾಷೆಗಳ ಅಭ್ಯಾಸ ಇತ್ಯಾದಿ ಅವರ ಅನನ್ಯವಾದ ಸಾಹಿತ್ಯೋಪಾಸನೆಯ ಪ್ರತೀಕಗಳು. 12 ವರ್ಷದ ಬಸಮ್ಮ ಅವರೊಂದಿಗೆ 16 ವರ್ಷದ ...

READ MORE

Related Books