ಕಾಳಿದಾಸ ಮಹಾಕವಿಯ ಅಭಿಜ್ಞಾನ ಶಾಕುಂತಲ

Author : ಮಹಾಬಲ ಸೀತಾಳಭಾವಿ

Pages 136

₹ 95.00




Year of Publication: 2016
Published by: ಅಂಕಿತ ಪುಸ್ತಕ
Address: 53, ಶ್ಯಾಮ್‌ಸಿಂಗ್ ಕಾಂಪ್ಲೆಕ್ಸ್, ಗಾಂಧಿಬಜಾರ್ ಮುಖ್ಯರಸ್ತೆ, ಬಸವನಗುಡಿ, ಬೆಂಗಳೂರು - 560 004
Phone: 0802661 7100

Synopsys

ಲೇಖಕ ಮಹಾಬಲ ಸೀತಾಳಭಾವಿ ಅವರು ಸಂಸ್ಕೃತದಿಂದ ಕನ್ನಡಕ್ಕೆ ತಂದ ಕೃತಿ-ಕಾಳಿದಾಸ ಮಹಾಕವಿಯ ಅಭಿಜ್ಞಾನ ಶಾಂಕುಂತಲ. ಲೇಖಕ ಜೋಗಿ ಅವರು ಕೃತಿಗೆ ಬೆನ್ನುಡಿ ಬರೆದು ‘ಅತ್ಯಂತ ಸರಳವಾದ ಮತ್ತು ಇಂದಿನ ಓದುಗ ಕೂಡಾ ಸರಾಗವಾಗಿ ಓದಿ ಹುರುಪುಗೊಳ್ಳಬಲ್ಲ ಅನುವಾದ. ನವಿರಾದ ಭಾಷೆ, ಲಯಬದ್ಧತೆ, ನಾಟಕಕ್ಕೆ ಬೇಕಾದ ಗೇಯತೆ ಮತ್ತು ನುಡಿಕಟ್ಟುಗಳು ಈ ಅನುವಾದವನ್ನು ವಿಶಿಷ್ಟವಾಗಿಸಿವೆ’ ಎಂದು ಪ್ರಶಂಸಿಸಿದ್ದಾರೆ.

About the Author

ಮಹಾಬಲ ಸೀತಾಳಭಾವಿ

ಮಹಾಬಲ ಸೀತಾಳಭಾವಿ ಅವರು ಮೂಲತಃ ಲೇಖಕರು ಹಾಗೂ ಅನುವಾದಕರು.  ಕೃತಿಗಳು: ಕಾಳಿದಾಸ ಮಹಾಕವಿಯ ಅಭಿಜ್ಞಾನ ಶಾಕುಂತಲ (ಅನುವಾದಿತ ನಾಟಕ), ಚಾಟು ಕವಿತೆಗೆ ಚುಟುಕು ಕತೆ (ಚಾಟೋಕ್ತಿಗಳ ಸಂಗ್ರಹ ಕೃತಿ), 108 ಹಳೆ ಆಚಾರ ಹೊಸ ವಿಚಾರ, ಆಂಟೆನ ಚೆಕಾಫ್ ಕಥೆಗಳು (ಅನುವಾದ), ಮ್ಯಾನೇಜ್ ಮೆಂಟ್ ಕತೆಗಳು (ಯಶಸ್ವಿಗೆ 150 ಅಡ್ಡದಾರಿಗಳು), ಚಾಣಕ್ಯ ನೀತಿ, ಮ್ಯಾನೇಜ್ ಮೆಂಟ್ ಭಗವದ್ಗೀತೆ, ನಿತ್ಯ ಜೀವನಕ್ಕೆ ಹತ್ತಿರದ ಸುಭಾಷಿತಗಳು, ಈ ತಪ್ಪು ನೀವು ಮಾಡಬೇಡಿ.  ...

READ MORE

Related Books