ಕಡಕೋಳ ಮಡಿವಾಳಪ್ಪ ಒಂದು ಅಧ್ಯಯನ

Author : ಮೀನಾಕ್ಷಿ ಬಾಳಿ

Pages 406

₹ 200.00




Year of Publication: 2016
Published by: ಶ್ರೀಮುರುಘರಾಜೇಂದ್ರ ಗ್ರಂಥಮಾಲೆ
Address: ಶ್ರೀಮುರುಘಾಮಠ, ಚಿತ್ರದುರ್ಗ- 577502
Phone: 08194222422

Synopsys

‘ಕಡಕೋಳ ಮಡಿವಾಳಪ್ಪ ಒಂದು ಅಧ್ಯಯನ’ ತತ್ವಪದಕಾರ ಕಡಕೋಳ ಮಡಿವಾಳಪ್ಪ ಅವರ ಬದುಕು ಬರಹಗಳ ಮೇಲೆ ಬೆಳಕು ಚೆಲ್ಲುವ ಕೃತಿ. ಈ ಕೃತಿಯನ್ನು ಲೇಖಕಿ ಮೀನಾಕ್ಷಿ ಬಾಳಿ ಅವರು ಸಂಪಾದಿಸಿದ್ದಾರೆ. ಕೃತಿಯಲ್ಲಿ ವಿಷಯಗಳನ್ನು ಮೂರು ಭಾಗಗಳಾಗಿ ವಿಂಗಡಿಸಿದ್ದು ಮೂರು ಅಧ್ಯಾಯಗಳ ಮೂಲಕ ಮಡಿವಾಳಪ್ಪನವರ ಬದುಕು ಬರಹಗಳನ್ನು ಪರಿಚಯಿಸಲಾಗಿದೆ.

About the Author

ಮೀನಾಕ್ಷಿ ಬಾಳಿ
(22 June 1962)

ಸಂಶೋಧಕಿ, ಮಹಿಳಾ ಹೋರಾಟಗಾರ್ತಿ, ಬರಹಗಾರ್ತಿ, ಚಿಂತಕಿ ಮೀನಾಕ್ಷಿ ಬಾಳಿ ಅವರು ಕನ್ನಡದ ಪ್ರಮುಖ ಲೇಖಕಿ. ಸದಾ ಚಿಂತನೆಯತ್ತ ತಮ್ಮ ನಡೆ-ನುಡಿಯನ್ನು ಕೊಂಡೊಯ್ಯುವ ಮೀನಾಕ್ಷಿ 1962 ಜೂನ್ 22 ಗುಲ್ಬರ್ಗಾದಲ್ಲಿ ಜನಿಸಿದರು. ’ಮಡಿವಾಳಪನವರ ಶಿಷ್ಯರ ತತ್ವ ಪದಗಳು, ಖೈನೂರು ಕೃಷ್ಣಪ್ಪನವರ ತತ್ವಪದಗಳು, ಅನುಭಾವಿ ಕವಿ ಕಡಕೋಳ ಮಡಿವಾಳಪ್ಪನವರು ಮತ್ತು ಅವರ ಶಿಷ್ಯರು, ತನ್ನ ತಾನು ತಿಳಿದ ಮೇಲೆ, ಚಿವುಟದಿರಿ ಚಿಗುರು, ಮನದ ಸೂತಕ ಹಿಂಗಿದೊಡೆ’ ಮುಂತಾದ ಪ್ರಮುಖ ಕೃತಿಗಳನ್ನು ಹೊರತಂದಿದ್ಧಾರೆ. ’ಮನದ ಸೂತಕ ಹಿಂಗಿದೊಡೆ’ ಕೃತಿಗೆ ಕರ್ನಾಟಕ ಲೇಖಕಿಯರ ಸಂಘದಿಂದ ಕಮಲಾ ರಾಮಸ್ವಾಮಿ ದತ್ತಿ ಬಹುಮಾನ ಲಭಿಸಿದೆ.    ...

READ MORE

Related Books