ಕಡೆಗೋಲು

Author : ಹಂಪ ನಾಗರಾಜಯ್ಯ

Pages 266

₹ 80.00




Year of Publication: 2007
Published by: ಪ್ರಸಾರಾಂಗ
Address: ಕನ್ನಡ ವಿಶ್ವವಿದ್ಯಾಲಯ, ಹಂಪಿ.

Synopsys

ಕನ್ನಡ ಸಾಹತ್ಯ ಸಂಸ್ಕೃತಿ ಕುರಿತು ಲಕ್ಷಣ ಗ್ರಂಥಗಳ ವಿವೇಚನೆಯಿಂದ ತೊಡಗಿ, ಗ್ರಂಥಸಂಪಾದನೆ ವ್ಯಾಕರಣ ನಿಘಂಟುಗಳಿಂದ ಮುಂದುವರೆದು ಕಾದಂಬರಿ ಹಾಗೂ ಕಾದಂಬರಿಕಾರರ ಚರ್ಚೆಯನ್ನು ನಡೆಸಿ, ಕೊನೆಗೆ ಆಧುನಿಕ ಸನ್ನಿವೇಶದಲ್ಲಿ ಕನ್ನಡವನ್ನು ಕುರಿತಂತೆ ಬಹುಬಗೆಯಲ್ಲಿ ಚಿಂತನೆಯುಳ್ಳ ಈ ಕೃತಿಯಲ್ಲಿ, ಕರ್ನಾಟಕದ ವರ್ತಮಾನ ಮತ್ತು ಭವಿಷ್ಯಗಳಿಗೆ ಸಂಬಂಧಿಸಿದಂತೆ ಇರುವ ಅಡ್ಡಿ ಆತಂಕಗಳನ್ನು, ತವಕ-ತಲ್ಲಣಗಳನ್ನು ವಿವರವಾಗಿ ಇಲ್ಲಿ ವಿಮರ್ಶಿಸಲಾಗಿದೆ. 

About the Author

ಹಂಪ ನಾಗರಾಜಯ್ಯ
(07 October 1936)

ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿದ್ದ ಹಂ.ಪ. ನಾಗರಾಜಯ್ಯ ಅವರು ಕನ್ನಡದ ಪ್ರಮುಖ ಭಾಷಾ ವಿಜ್ಞಾನಿ, ಸಂಶೋಧಕ. ’ಹಂಪನಾ’ ಕಾವ್ಯನಾಮದಿಂದ ಬರೆಯುವ ನಾಗರಾಜಯ್ಯ ಅವರು ಮೂಲತಃ ಗೌರಿಬಿದನೂರು ತಾಲ್ಲೂಕಿನ ಹಂಪಸಂದ್ರದವರು. ಸದ್ಯ ಬೆಂಗಳೂರು ನಗರದ ನಿವಾಸಿ. ತಂದೆ ತಂದೆ ಪದ್ಮನಾಭಯ್ಯ ಮತ್ತು ತಾಯಿ ಪದ್ಮಾವತಮ್ಮ. ಪ್ರಾಥಮಿಕ, ಆರಂಭಿಕ ಶಿಕ್ಷಣವನ್ನು ಗೌರಿಬಿದನೂರು, ಮಧುಗಿರಿಯಲ್ಲಿ ಪಡೆದ ಅವರು ತುಮಕೂರಿನಲ್ಲಿ ಇಂಟರ್ ಮೀಡಿಯೆಟ್ ಓದಿದರು. ಮೈಸೂರು ಮಹಾರಾಜಾ ಕಾಲೇಜಿನಿಂದ ಬಿ.ಎ. (ಆನರ್ಸ್), ಎಂ.ಎ ಪದವಿ ಪಡೆದ ನಾಗರಾಜಯ್ಯ ಅವರು ವಡ್ಡಾರಾಧನೆ ಕುರಿತು ಸಲ್ಲಿಸಿದ ಮಹಾಪ್ರಬಂಧಕ್ಕೆ ಪಿಎಚ್‌.ಡಿ. ಪದವಿ ಪಡೆದರು.   ಮೈಸೂರಿನ ಮಹಾರಾಣಿ ಕಾಲೇಜಿನಲ್ಲಿ ಅಧ್ಯಾಪಕರಾಗಿ ವೃತ್ತಿಜೀವನ ಆರಂಭಿಸಿದ ಅವರು ...

READ MORE

Related Books