ಕಗ್ಗತ್ತಲ ಹೃದಯ

Author : ರಾಮಲಿಂಗಪ್ಪ ಟಿ. ಬೇಗೂರು

Pages 150

₹ 70.00




Year of Publication: 2016
Published by: ಕುವೆಂಪು ಭಾಷಾಭಾರತಿ ಪ್ರಾಧಿಕಾರ
Address: ಕಲಾಗ್ರಾಮ, ಬೆಂಗಳೂರು ವಿಶ್ವವಿದ್ಯಾನಿಲಯ ಹಿಂಬಾಗ, ಮಲ್ಲತ್ತಹಳ್ಳಿ, ಬೆಂಗಳೂರು - 560131
Phone: 155 - 23183311, 23183312

Synopsys

ಜೋಸೆಫ್‌ ಕಾನ್ರಾಡ್‌ ಅವರು ಬರೆದ ಕಥೆಗಳನ್ನು ರಾಮಲಿಂಗಪ್ಪ ಟಿ. ಬೇಗೂರು ಅವರು ಕನ್ನಡಕ್ಕೆ ಅನುವಾದಿಸಿದ್ದಾರೆ. 

About the Author

ರಾಮಲಿಂಗಪ್ಪ ಟಿ. ಬೇಗೂರು
(29 December 1968)

ವಿಮರ್ಶಕ-ಲೇಖಕ ರಾಮಲಿಂಗಪ್ಪ ಟಿ. ಬೇಗೂರು ಅವರು ಮೂಲತಃ ನೆಲಮಂಗಲ ತಾಲ್ಲೂಕಿನ ತೆಪ್ಪದ ಬೇಗೂರು ಗ್ರಾಮದವರು. 1968ರ ಡಿಸೆಂಬರ್ 29ರಂದು ಜನಿಸಿದರು. ಬೆಂಗಳೂರು ವಿಶ್ವವಿದ್ಯಾಲಯದಿಂದ ಆರು ಚಿನ್ನದ ಪದಕಗಳೊಂದಿಗೆ ಪ್ರಥಮ ರಾಂಕ್‌ನಲ್ಲಿ ಕನ್ನಡ ಎಂ.ಎ. ಪದವಿ. ಬೆಂಗಳೂರು, ಚಳ್ಳಕೆರೆ, ಕುಕನೂರು, ಕೋಲಾರ, ಚಿಂತಾಮಣಿಗಳಲ್ಲಿ ಕನ್ನಡ ಅಧ್ಯಾಪಕರಾಗಿ ಕೆಲಸ ನಿರ್ವಹಿಸಿದ್ದಾರೆ. ಸದ್ಯ ಕೆಂಗೇರಿ ಪದವಿ ಕಾಲೇಜಿನಲ್ಲಿ ಸಹಪ್ರಾಧ್ಯಾಪಕರಾಗಿದ್ದಾರೆ. ಕನ್ನಡ ಕಾವ್ಯ, ವಿಚಾರಸಾಹಿತ್ಯ, ಸಂಶೋಧನೆ, ವಿಮರ್ಶೆಗಳಲ್ಲಿ ಪರಿಶ್ರಮ ಇರುವ ಇವರಿಗೆ ಜಿ.ಎಸ್.ಎಸ್. ಕಾವ್ಯಪ್ರಶಸ್ತಿ ಲಭಿಸಿದೆ. ’ಮಾಯಾಪಾತಾಳ’,’ಸಂಕರಬಂಡಿ’, ಮಾರ್ಗಾಂತರ, ಪರಕಾಯ, ಎಡ್ವರ್ಡ್ ಸೈದ್, ಅಲ್ಲಮಪ್ರಭು : ಆಧುನಿಕ ಪೂರ್ವ ಅನುಸಂಧಾನಗಳು ಮೊದಲಾದವು ಪ್ರಕಟಿತ ...

READ MORE

Related Books