ಕಾಳಿದಾಸ ಸುಭಾಷಿತ

Author : ವಿಷ್ಣು ಜೋಷಿ

Pages 192

₹ 120.00




Year of Publication: 2013
Published by: ಸಾಹಿತ್ಯ ಪ್ರಕಾಶನ,
Address: ಕೊಪ್ಪಿಕರ್‌ ರಸ್ತೆ, ಹುಬ್ಬಳ್ಳಿ

Synopsys

ಕಾಳಿದಾಸನ ಸಂಸ್ಕೃತ ಸುಭಾಷಿತಗಳನ್ನು ಕನ್ನಡ ಓದುಗರಿಗೆ ನೀಡುವ ವಿಭಿನ್ನ ಪ್ರಯತ್ನವನ್ನು ಪ್ರೊ. ವಿಷ್ಣು ಜೋಶಿ ಅವರು ಈ ಪುಸ್ತಕದಲ್ಲಿ ಮಾಡಿದ್ದಾರೆ. ಕಾಳಿದಾಸನ ಮೇಘದೂತವನ್ನು ಅದರ ಮೂಲದೊಂದಿಗೆ ಕನ್ನಡಕ್ಕೆ ಅನುವಾದಿಸಿ ಪ್ರಕಟಿಸಿದ್ದ ಜೋಶಿ ಅವರು ಈ ಪುಸ್ತಕದಲ್ಲಿ ಸುಭಾಷಿತಗಳನ್ನು ಸಂಕಲಿಸಿದ್ದಾರೆ.

About the Author

ವಿಷ್ಣು ಜೋಷಿ

ವಿಷ್ಣು ಜೋಷಿ ಅವರು ಮೂಲತಃ ಕುಮಟಾ ತಾಲೂಕಿನ ಕಲ್ಲಬ್ಬಿ ಗ್ರಾಮದವರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಸಂಸ್ಕೃತ ಮತ್ತು ಕನ್ನಡ  ವಿಷಯಗಳಲ್ಲಿ ಸ್ನಾತಕೋತ್ತರ ಪದವೀಧರರು. ಕುಮಟಾದ ಡಾ. ಬಾಳಿಗಾ ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯದಲ್ಲಿ ಸಂಸ್ಕೃತ ವಿಭಾಗದಲ್ಲಿ ಹಿರಿಯ ಶ್ರೇಣಿಯ ಉಪನ್ಯಾಸಕರಾಗಿದ್ದಾರೆ. ಅಸ್ಖಲಿತ ಸಾಂಸ್ಕೃತಿಕ ವಾಗ್ಮಿಗಳು.  ರಾಮಾಯಣ, ಮಹಾಭಾರತ, ವೇದ, ಉಪನಿಷತ್ತು, ಭಗವದ್ಗೀತೆ, ಭಾಗವತ, ಸಂಸ್ಕೃತ ಕಾವ್ಯ ಮತ್ತು ನಾಟಕಗಳ ಬಗ್ಗೆ ನಾಡಿನಾದ್ಯಂತ ಉಪನ್ಯಾಸ ನೀಡಿದ್ದಾರೆ. ಕೃತಿಗಳು: ಮಂದಾರ(ಕವನಸಂಕಲನ), ಕನ್ನಡ ಮೇಘದೂತ, ಕನ್ನಡ ಕುಮಾರ ಸಂಭದ, ಪದ್ಯಾನುವಾದಗಳು, ದರ್ಶನ ಸಂಗ್ರಹ, ಸಾಂಖ್ಯಕಾರಿಕಾ, ಸಂಸ್ಕೃತ ಸಾಹಿತ್ಯ ಪ್ರವೇಶ(ಪಠ್ಯ), ಭಾಸ ಕವಿಯ ಸುಭಾಷಿತಗಳು, ...

READ MORE

Related Books