ಕಾಳು ಕಟ್ಟದ ಕಣ್ಣೀರು

Author : ಶರಣಗೌಡ ಬಿ.ಪಾಟೀಲ ತಿಳಗೂಳ

Pages 127

₹ 100.00




Year of Publication: 2019
Published by: ಸಿದ್ದಲಿಂಗೇಶ್ವರ ಪ್ರಕಾಶನ
Address: ಸರಸ್ವತಿ ಗೋದಾಮ, ಕಲಬುರಗಿ -585 101
Phone: 9448124431

Synopsys

ಹಳ್ಳಿ ಪರಿಸರದಲ್ಲಿ ಸಂಭವಿಸಿದ ಒಂದು ನೈಜ ಘಟನೆಯನ್ನು ಆಧಾರವಾಗಿಟ್ಟುಕೊಂಡು ಈ ಕಾದಂಬರಿ ಹೆಣೆಯಲಾಗಿದೆ ಅಲ್ಲಿಯ ಕೃಷಿ ಭೂಮಿ ಸಿಮೆಂಟ್ ಕೈಗಾರಿಕೆಯವರು ಖರೀದಿಸಿದಾಗ ಅದರ ದುಷ್ಪರಿಣಾಮ ಕೃಷಿಕರಿಗಿಂತ ಕೃಷಿ ಕಾರ್ಮಿಕರ ಮೇಲೆ ಹೆಚ್ಚಿನ ಪ್ರಮಾಣದಲ್ಲಿ ಆಯಿತು ಇದರಿಂದ ಒಂದು ಕುಟುಂಬ ಅಕ್ಷರಶಃ ನಲುಗಿ ಹೋಯಿತು ಆ ಕುಟುಂಬದಲ್ಲಿ ಸಂಭವಿಸಿದ ಅಹಿತಕರ ಘಟನೆಗಳೇ ಈ ಕಾದಂಬರಿಯಲ್ಲಿ ಚಿತ್ರಿಸಲಾಗಿದೆ.

About the Author

ಶರಣಗೌಡ ಬಿ.ಪಾಟೀಲ ತಿಳಗೂಳ
(12 July 1974)

ಲೇಖಕ ಶರಣಗೌಡ ಪಾಟೀಲ ಅವರು  ಕಲಬುರಗಿ ಜಿಲ್ಲೆಯ ತಿಳಗೂಳ ಗ್ರಾಮದವರು. ಸ್ನಾತಕೋತ್ತರ ಪದವೀಧರರು. ಪ್ರೌಢಶಾಲಾ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.  ಕೃತಿಗಳು: ಹಿಟ್ಟಿನ ಗಿರಣಿ ಕಿಟ್ಟಪ್ಪ (ಲಲಿತ ಪ್ರಬಂಧಗಳ ಸಂಕಲನ)’, ತೊರೆದ ’ಗೂಡು (ಕಾದಂಬರಿ), ಕೆಂಪು ಶಲ್ಯ ಫಕೀರೂ ಹಾಗೂ ಇತರ ಕಥೆಗಳು (ಕಥಾ ಸಂಕಲನ), ಕಾಳು ಕಟ್ಟದ ಕಣ್ಣೀರು, ಭೀಮಾ ತೀರದ ತಂಗಾಳಿ (ಕಾದಂಬರಿಗಳು)   ಪ್ರಶಸ್ತಿ-ಪುರಸ್ಕಾರಗಳು:  ಇವರ ‘ಹಿಟ್ಟಿನ ಗಿರಣಿ ಕಿಟ್ಟಪ್ಪ  ಕೃತಿಗೆ 2017-18 ನೇ ಸಾಲಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ನೀಡುವ ಡಿ ಮಾಣಿಕರಾವ ಹಾಸ್ಯ ಸಾಹಿತ್ಯ ದತ್ತಿ ಪ್ರಶಸ್ತಿ ಲಭಿಸಿದೆ. ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ. ಶಿಕ್ಷಕರ ಕಲ್ಯಾಣ ನಿಧಿಯ ರಾಜ್ಯ ಮಟ್ಟದ ...

READ MORE

Related Books