ಕಂಗಳಿಗೆ ನಿದ್ದೆ ಬಾರದು

Author : ಅಬ್ಬಾಸ್ ಮೇಲಿನಮನಿ

Pages 200

₹ 75.00




Year of Publication: 2016
Published by: ಕುವೆಂಪು ಭಾಷಾಭಾರತಿ ಪ್ರಾಧಿಕಾರ
Address: ಕಲಾಗ್ರಾಮ, ಬೆಂಗಳೂರು ವಿಶ್ವವಿದ್ಯಾನಿಲಯ ಹಿಂಬಾಗ, ಮಲ್ಲತ್ತಹಳ್ಳಿ, ಬೆಂಗಳೂರು - 560074
Phone: 98 - 23183311, 23183312

Synopsys

ಈ ಕೃತಿಯು ಲೇಖನಗಳ ಸಂಗ್ರಹವಾಗಿದ್ದು, ಸರ್ಕಾರವು ಜನಸಾಮಾನ್ಯರಿಗೆ ನೀಡುವ ಸುಳ್ಳು ಭರವಸೆಗಳು, ಅಭಿವೃದ್ಧಿ ಹೆಸರಿನಲ್ಲಿ ನಾಶ ಮಾಡುವುದು, ನೈತಿಕ ಹೊಣೆಗಾರಿಕೆ ಇಲ್ಲದ ಆಡಳಿತ, ರಾಜಕಾರಣ, ಜಾತಿಯ ಧ್ರುವೀಕರಣ ತಂತ್ರವಾಗಿ ಬಳಕೆಯಾಗುತ್ತಿರುವ ಆಹಾರ ವೈವಿಧ್ಯವು ಬಗ್ಗೆ, ಮತಾಂಧರು ಧರ್ಮದ  ಹೆಸರಿನಲ್ಲಿ ನಡೆಸುತ್ತಿರುವ ಹತ್ಯೆಗಳು,  ನಮ್ಮನ್ನಾಳುವ ಜನಪ್ರತಿನಿಧಿ ಪ್ರಭುಗಳ, ಅವರನ್ನು ಪೋಷಿಸುತ್ತಿರುವ ಕಾರ್ಪೋರೇಟ್ ಕಂಪೆನಿಗಳು,  ಸ್ವಾತಂತ್ರ್ಯ, ಶಾಂತಿ, ಸಮೃದ್ಧಿ ಮತ್ತು ಪ್ರಜಾಸತ್ತಾತ್ಮಕ ಆಡಳಿತಕ್ಕೆ ತಿಲಾಂಜಲಿ ನೀಡುತ್ತಿರುವ ಸರ್ಕಾರಗಳ ಬಗ್ಗೆ ಹೀಗೆ ಹಲವು ಜ್ವಲಂತ ಸಮಸ್ಯೆಗಳ ಬಗ್ಗೆ ವಿವರಣೆಗಳು ಈ ಕೃತಿಯಲ್ಲಿವೆ. 

About the Author

ಅಬ್ಬಾಸ್ ಮೇಲಿನಮನಿ
(05 March 1954 - 21 September 2020)

ಕನ್ನಡದ ಜನಪ್ರಿಯ ಕಥೆಗಾರರಾದ ಅಬ್ಬಾಸ್ ಮೇಲಿನಮನಿ ಹುಟ್ಟೂರು ಬಾಗಲಕೋಟೆ. 1954 ಮಾರ್ಚ್ 05ರಂದು ಜನಸಿದ ಇವರು ಪದವಿ ಶಿಕ್ಷಣದವರೆಗಿನ ಬಾಗಲಕೋಟೆಯ ನಾನಾ ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾಭ್ಯಾಸ ಪಡೆದ ಇವರು ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಕನ್ನಡ ಸ್ನಾತಕೋತ್ತರ ಪದವಿ ಪಡೆದಿದ್ದಾರೆ.  ಇವರು ಬರೆದಿರುವ ಕವನ ಸಂಕಲನಗಳು: ಕಥೆಯಾದಳು ಹುಡುಗಿ, ಭಾವೈಕ್ಯ ಬಂಧ, ಪ್ರೀತಿ ಬದುಕಿನ ಹಾಡು. ಕಥಾ ಸಂಕಲನಗಳು: ಪ್ರೀತಿಸಿದವರು, ಕಣ್ಣ ಮುಂದಿನ ಕಥೆ, ಅರ್ಧಸತ್ಯಗಳು ಇತ್ಯಾದಿ. ಕಾದಂಬರಿಗಳು: ಜನ್ನತ್ ಮೊಹಲ್ಲ. ಲೇಖನ: ಸೌಹಾರ್ದ ಸಂಸ್ಕೃತಿ, ಸಂಪಾದಿತ: ಸಣ್ಣಕತೆ, ಕ್ಯಾದಗಿ ಪ್ರಜ್ಞೆ ಮುಳುಗದ ಕಥೆಗಳು. ಇವರಿಗೆ ಮಂಗಳೂರಿನ ಮಹ್ಯುದ್ದೀನ ಸಾಹಿತ್ಯ ಪ್ರತಿಷ್ಠಾನ ...

READ MORE

Related Books