ಕನ್ನಡ ಆಡುಮಾತು ಬರವಣಿಗೆಗಳಲ್ಲಿ ವಿಕಲ್ಪರೂಪಗಳು, ರೂಢಿಯ ಮಾತುಗಳು

Author : ಟಿ.ವಿ. ವೆಂಕಟಾಚಲಶಾಸ್ತ್ರೀ

Pages 72

₹ 75.00




Year of Publication: 2019
Published by: ಕನ್ನಡ ಪುಸ್ತಕ ಪ್ರಾಧಿಕಾರ
Address: ಕನ್ನಡ ಭವನ, ಜೆ.ಸಿ ರಸ್ತೆ, ಬೆಂಗಳೂರು-02
Phone: 08022107704

Synopsys

ಪ್ರಾದೇಶಿಕ ಭಾಷೆಗಳಲ್ಲಿ ಪದಗಳು ಅದರದೇ ವೈವಿಧ್ಯತೆ, ರೂಪಕ ಪಡೆಯುತ್ತದೆ. ಈ ಆಡುಮಾತಿನ ಪದಗಳು ಬರವಣಿಗೆಗೆ ಬಂದಾಗ ಹೇಗೆ ಬದಲಾಗಬೇಕು?, ಅದರ ವಿಕಲ್ಪ ರೂಪವೇನು? ರೂಢಿಗತ ರೀತಿಯ ಪ್ರಯೋಗದಲ್ಲಿ ಆಗುವ ತಪ್ಪುಗಳೇನು ಎನ್ನುವುದನ್ನು ಉದಾಹರಣೆ ಸಹಿತವಾಗಿ ಈ ಕೃತಿಯಲ್ಲಿ ಲೇಖಕ ಡಾ. ಟಿ.ವಿ. ವೆಂಕಟಾಚಲ ಶಾಸ್ತ್ರೀ ಅವರು ಸೂಕ್ತವಾಗಿ ಅಧ್ಯಯನ ಮಾಡಿ ಚರ್ಚಿಸಿದ ಕೃತಿ ಇದು. 

About the Author

ಟಿ.ವಿ. ವೆಂಕಟಾಚಲಶಾಸ್ತ್ರೀ
(26 August 1933)

ಸಂಶೋಧಕ, ಪ್ರಾಧ್ಯಾಪಕ ಟಿ.ವಿ.ವೆಂಕಟಾಚಲ ಶಾಸ್ತ್ರೀ ಅವರು ಕನ್ನಡ ಭಾಷೆಯನ್ನು ಶ್ರೀಮಂತಿಕೆ ಹೆಚ್ಚಿಸಿದವರು. ಶಾಸ್ತ್ರಿಗಳು,1933ರ ಆಗಸ್ಟ್ 26 ರಂದು, ಬೆಂಗಳೂರು ಜಿಲ್ಲೆಯ ಕನಕಪುರ ತಾಲ್ಲೂಕಿನ ಹಾರೋಹಳ್ಳಿಯಲ್ಲಿ ಜನಿಸಿದರು.  ತಂದೆ ವೆಂಕಟಸುಬ್ಬಾಶಾಸ್ತ್ರಿಗಳು. ತಾಯಿ ಸುಬ್ಬಮ್ಮ. ಎಂ.ಎ. ಮತ್ತು ಪಿಎಚ್.ಡಿ. ಪದವಿ ಪಡೆದ ನಂತರ ವೆಂಕಟಾಚಲ ಶಾಸ್ತ್ರಿಗಳು ಮೈಸೂರು ವಿಶ್ವವಿದ್ಯಾಲಯದಲ್ಲಿ ಅಧ್ಯಾಪಕರಾಗಿ, ಪ್ರಾಧ್ಯಾಪಕರಾಗಿ, ವೃತ್ತಿಯನ್ನು ಮಾಡಿ, ನಂತರ, ಮೈಸೂರು ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಕೇಂದ್ರದ ನಿರ್ದೇಶಕರಾಗಿ ಕಾರ್ಯ ನಿರ್ವಹಿಸಿದರು. ಕನ್ನಡ ನಿಘಂಟು ರಚನಾ ಸಮಿತಿಯ ಸಂಪಾದಕ ಸಮಿತಿಯ ಸದಸ್ಯರಾಗಿದ್ದ ಅವರು ನಂತರ ನಿಘಂಟು ಪರಿಷ್ಕರಣ ಸಮಿತಿ ಪ್ರಧಾನ ಸಂಪಾದಕರಾಗಿದ್ದರು. ವ್ಯಾಕರಣ, ಛಂದಸ್ಸು, ...

READ MORE

Related Books