ಕನ್ನಡ ದಿನಪತ್ರಿಕೆಗಳಲ್ಲಿ ಕೃಷಿ ಸುದ್ಧಿ

Author : ಅಮ್ಮಸಂದ್ರ ಸುರೇಶ್

Pages 248

₹ 150.00




Year of Publication: 2011
Published by: ಸಿರಿ ಸಮೃದ್ಧಿ ಪ್ರಕಾಶನ
Address: : # 315, ಎಚ್.ಪಿ.ಓ ಮತ್ತು ಆರ್ ಎಂಎಸ್ ಬಡಾವಣೆ, ಶಕ್ತಿನಗರ, ಮೈಸೂರು-570029
Phone: 9448402346

Synopsys

ಕನ್ನಡ ದಿನಪತ್ರಿಕೆಗಳಲ್ಲಿ ಕೃಷಿ ಸುದ್ದಿ ಶೀರ್ಷಿಕೆಯಡಿ ಲೇಖಕ ಡಾ. ಅಮ್ಮಸಂದ್ರ ಸುರೇಶ ಅವರ ಸಂಶೋಧನಾ ಕೃತಿ, ರಾಜ್ಯ ಮಟ್ಟದ ಕನ್ನಡ ದಿನಪತ್ರಿಕೆಗಳಲ್ಲಿ ಕೃಷಿಗೆ ಸಂಬಂಧಿಸಿದ ವಿಷಯಗಳಿಗೆ ಯಾವ ರೀತಿಯ ಪ್ರಾತಿನಿಧ್ಯವನ್ನು ನೀಡಲಾಗಿದೆ ಎಂಬುದನ್ನು ಈ ಪುಸ್ತಕದಲ್ಲಿ ಅಂಕಿ-ಅಂಶಗಳ ಸಹಿತ ವಿವರಿಸಲಾಗಿದೆ. ಒಟ್ಟು 15 ಅಧ್ಯಾಯಗಳನ್ನೊಳಗೊಂಡಿದೆ. ಅಭಿವೃದ್ಧಿ, ಅಭಿವೃದ್ಧಿ ಸಂವಹನ, ಅಭಿವೃದ್ಧಿ ಪತ್ರಿಕೋದ್ಯಮ, ಭಾರತೀಯ ಕೃಷಿ, ಕೃಷಿ ಪತ್ರಿಕೋದ್ಯಮ ಕುರಿತಂತೆ ಸಾಕಷ್ಟು ವಿವರಗಳನ್ನು ನೀಡಲಾಗಿದೆ. ಪತ್ರಕರ್ತರು, ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ಈ ಪುಸ್ತಕ ಅತ್ಯಂತ ಪ್ರಯೋಜನಕಾರಿಯಾಗಿದೆ.

About the Author

ಅಮ್ಮಸಂದ್ರ ಸುರೇಶ್

ಅಮ್ಮಸಂದ್ರ ಸುರೇಶ್  ಅವರು ಮೂಲತಃ  ತುಮಕೂರು ಜಿಲ್ಲೆಯ ತುರುವೇಕೆರೆ ತಾಲ್ಲೂಕಿನ ಅಮ್ಮಸಂದ್ರದವರು. ಪ್ರಾಥಮಿಕ ವಿದ್ಯಾಭ್ಯಾಸವನ್ನು ಹುಟ್ಟೂರು ಅಮ್ಮಸಂದ್ರ ಪೂರೈಸಿ, ಪದವಿ (ಪತ್ರಿಕೋದ್ಯಮ,ಮನೋವಿಜ್ಞಾನ ಮತ್ತು ಐಚ್ಛಿಕ ಕನ್ನಡ)-ಶ್ರೀ ಸಿದ್ಧಾರ್ಥ ಪ್ರಥಮ ದರ್ಜೆ ಕಾಲೇಜು, ತುಮಕೂರಿನಲ್ಲಿ, ಹಾಗೂ  ಸ್ನಾತಕೋತ್ತರ ಪದವಿ ಮಾಸ್ಟರ್ ಆಫ್ ಸೈನ್ಸ್ ಇನ್ ಕಮ್ಯುನಿಕೇಷನ್ಸ್, ಬೆಂಗಳೂರು ವಿಶ್ವವಿದ್ಯಾಲ  ಪೂರ್ಣಗೊಳಿಸಿದರು. ಪಿ,ಹೆಚ್ ಡಿಯನ್ನು   ಮಾಧ್ಯಮ ತಜ್ಞರಾದ ಪ್ರೊ.ಎನ್ ಉಷಾರಾಣಿಯವರ ಮಾರ್ಗದರ್ಶನದಲ್ಲಿ “ಕನ್ನಡ ದಿನಪತ್ರಿಕೆಗಳಲ್ಲಿ ಕೃಷಿ ವರದಿ ಹಾಗೂ ಇನ್ನಿತರೆ ಬರಹಗಳ ಒಂದು ವಿಶ್ಲೇಷಣಾತ್ಮಕ ಅಧ್ಯಯನ” ಎಂಬ ವಿಷಯದಲ್ಲಿ ಸಂಶೋಧನೆ ನಡೆಸಿ ಮಹಾಪ್ರಬಂಧ ಮಂಡಿಸುವ ಮೂಲಕ ಪ್ರತಿಷ್ಠಿತ ಮೈಸೂರು ವಿಶ್ವವಿದ್ಯಾನಿಲಯದಿಂದ ...

READ MORE

Related Books