ಕನ್ನಡ ಜನಪದ ಸಸ್ಯನಾಮಗಳು

Author : ಶಾಂತಿ ನಾಯಕ

Pages 44

₹ 15.00




Year of Publication: 2011
Published by: ಕರ್ನಾಟಕ ಜನಪದ ಪರಿಷತ್‌
Address: ಜಲದರ್ಶಿನಿ ಲೇಔಟ್‌, ಎಂ.ಎಸ್. ರಾಮಯ್ಯ ಆಸ್ಪತ್ರೆ ಗೇಟ್‌ ಹತ್ತಿರ, ನ್ಯೂ ಬಿಇಎಲ್‌ ರಸ್ತೆ, ಬೆಂಗಳೂರು\n

Synopsys

ಜನಪದ ಸಸ್ಯನಾಮಗಳ ಅಧ್ಯಯನವು ಕನ್ನಡ ಜಾನಪದ ಕ್ಷೇತ್ರಕ್ಕೆ ಹೊಚ್ಚ ಹೊಸತು ಕನ್ನೆನೆಲವಾಗಿ ಉಳಿದಿದ್ದ ಈ ಕ್ಷೇತ್ರವನ್ನು ಪ್ರವೇಶಿಸಿರುವ ಜಾನಪದ ವಿದ್ವಾಂಸರಾದ ಶ್ರೀಮತಿ ಶಾಂತನಾಯಕ ಅವರು ಸಸ್ಯನಾಮಗಳನ್ನು ಕುರಿತಾದ ಕಿರುಹೊತ್ತಿಗೆಯನ್ನು ರಚಿಸುವುದರ ಮೂಲಕ " ಅನನ್ಯವಾದ ಕೊಡುಗೆ ನೀಡಿದ್ದಾರೆ. ಸಸ್ಯಸಂಬಂಧಿ ವಿಚಾರಗಳನ್ನು ಅತ್ಯಂತ ಸರಳವಾಗಿ, ಸ್ಪಷ್ಟವಾಗಿ ಓದುಗರ ಮನ ಮುಟ್ಟುವಂತೆ ತಲುಪಿಸುವಲ್ಲಿ ಶಾಂತಿ ನಾಯಕರಿಗೆ ಭಾಷೆ ಸಿದ್ಧಿಸಿದೆ. ವಿಷಯ ಮಂಡನೆಯಲ್ಲಿ ಆಪ್ತತೆ ಇದೆ. ಜನಪದ ಸಸ್ಯನಾಮಗಳ ದಾಖಲೀಕರಣ ಮತ್ತು ಅಧ್ಯಯನದಿಂದ ಆಯುರ್ವೇದ ವಿದ್ಯಾರ್ಥಿಗಳಿಗೆ ಮತ್ತು ವೈದ್ಯರುಗಳಿಗೆ ಹೆಚ್ಚಿನ ಪ್ರಯೋಜನ ಲಭಿಸುತ್ತದೆ ಎಂಬುದರಲ್ಲಿ ಸಂದೇಹವಿಲ್ಲ ಎಂದು ಚಕ್ಕೆರೆ ಶಿವಶಂಕರ್ ಅವರು ಬೆನ್ನುಡಿಯಲ್ಲಿ ಬರೆದಿದ್ದಾರೆ.

About the Author

ಶಾಂತಿ ನಾಯಕ
(27 March 1943)

ಲೇಖಕಿ ಶಾಂತಿ ನಾಯಕ ಅವರು ಎಂ.ಎ., ಬಿ.ಇಡಿ ಪದವೀಧರರು. ಪ್ರೌಢಶಾಲಾ ಮುಖ್ಯೋಪಾಧ್ಯಯರಾಗಿ ನಿವೃತ್ತರು. ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಬೇಲೇಕೇರಿಯಲ್ಲಿ 27-03-1943ರಲ್ಲಿ ಜನಿಸಿದರು. ತಂದೆ  ನಾರಾಯಣ ವೆಂಕಣ್ಣ ಕಲಗುಜ್ಞೆ,ತಾಯಿ- ದೇವಮ್ಮ ನಾರಾಯಣ ಕಲಗುಜ್ಜಿ. ಕೃತಿಗಳು : ಉತ್ತರ ಕನ್ನಡ ಜಿಲ್ಲೆಯ ಜನಪದ ಆಟಗಳು-(1979), ಉತ್ತರ ಕನ್ನಡ ಜಿಲ್ಲೆಯ ಹವ್ಯಕರ ಕಥೆಗಳು-(1982), ಜಾಣೆ ಕನ್ನಡವ ತಿಳಿದ್ದೇಳೆ -(1982), ಕಾಕಕ್ಕ ಗುಬ್ಬಕ್ಕ-(1985), ಜನಪದ ವೈದ್ಯಕೀಯ ಅಡುಗೆಗಳು-(1986), ರಂಗೋಲಿ-(1994),  ಕುಡಿತ ನಿಮಗೆಷ್ಟು ಹಿತ -(1995),  ಸಿಂಕೋನಾ-(1998), ಹವ್ಯಕರ ಅಡುಗೆಗಳು-(2003),  ಜನಪದ ಆಹಾರ ಪಾನೀಯಗಳು-(2004)., (ಸ್ಮರಣ ಸಂಚಿಕೆ) ಚಿನ್ನದ ಚೆನ್ನ -(2001), ಆಸರ -(2012),  ಸಜ್ಜನ -2003, ಉತ್ತರ ಕನ್ನಡ ಜಿಲ್ಲೆಯ ಸಣ್ಣಕತೆಗಳು (ಸಂ), ಜೀವ ಉಳಿಸುವ ...

READ MORE

Related Books