ಕನ್ನಡ ನಾಡಿನ ಕೂಸುಮರಿ

Author : ಎನ್‌. ಶ್ರೀನಿವಾಸ ಉಡುಪ

Pages 36

₹ 20.00




Year of Publication: 2013
Published by: ನವಕರ್ನಾಟಕ ಪ್ರಕಾಶನ
Address: ಎಂಬೆಸಿ ಸೆಂಟರ್, 11, ಕ್ರೆಸೆಂಟ್‌ ರಸ್ತೆ, ಕುಮಾರ ಪಾರ್ಕ್‌ ಪೂರ್ವ, ಬೆಂಗಳೂರು- 560001
Phone: 08022161900

Synopsys

ಕನ್ನಡದ ಅಕ್ಷರಗಳು, ಅಂಕಿಗಳು ಮತ್ತು ಕಾಗುಣಿತಗಳು, ವಾರಗಳು, ತಿಂಗಳ ಹೆಸರನ್ನೂ ಮಕ್ಕಳಿಗೆ ಸರಾಗವಾಗಿ ನೆನಪಿನಲ್ಲಿರುವಂತೆ ಪುಟ್ಟ ಪದ್ಯಗಳ ಮೂಲಕ ನೀಡಿದ್ದಾರೆ ಲೇಖಕರು. ‘ಕನ್ನಡ ನಾಡಿನ ಕೂಸುಮರಿ’ಯಲ್ಲಿಯ ಪದ್ಯಗಳನ್ನು ಓದಿ ಪುಟಾಣಿ ಮಕ್ಕಳು ಆನಂದಿಸಬಹುದು.

About the Author

ಎನ್‌. ಶ್ರೀನಿವಾಸ ಉಡುಪ

ತಮ್ಮ ಅನನ್ಯ ಮಕ್ಕಳ ಸಾಹಿತ್ಯ ರಚನೆಯ ಮೂಲಕ ಮಕ್ಕಳ ಮನಸ್ಸನ್ನು ಗೆದ್ದವರು ಎನ್‌. ಶ್ರೀನಿವಾಸ ಉಡುಪ. ಅವರು 1935 ಆಗಸ್ಟ್‌ 15ರಂದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ಜನಿಸಿದರು. ತಂದೆ ಎನ್‌. ವೆಂಕಟೇಶ ಉಡುಪ, ತಾಯಿ ಮಹಾಲಕ್ಷ್ಮಿ. ತಮ್ಮ ವಿದ್ಯಾಭ್ಯಾಸದ ನಂತರ ತುಂಗಾ ಕಾಲೇಜಿನಲ್ಲಿ ದೀರ್ಘ ಕಾಲ ಇಂಗ್ಲೀಷ್ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ್ದಾರೆ. ತೀರ್ಥಹಳ್ಳಿಯ ಪ್ರಥಮ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆಯನ್ನು ಅಲಂಕರಿಸಿದ್ದರು. ‘ಪಾಪು ಪದ್ಯಗಳು, ಕನ್ನಡ ನಾಡಿನ ಕೂಸುಮರಿ, ಕುಂಭಕರ್ಣನ ನಿದ್ದೆ’ ಅವರ ಮಕ್ಕಳ ಕವನ ಸಂಕಲನಗಳಾಗಿದ್ದು ‘ಹಿಡಿಂಬನ ತೋಟ, ಬೆರಳುಗಳು’ ಹೀಗೆ ಮಕ್ಕಳ ನಾಟಕಗಳನ್ನು ರಚಿಸಿದ್ದಾರೆ. ‘ಗೂಬಜ್ಜಿಯ ...

READ MORE

Related Books