ಕನ್ನಡ ಸಾಹಿತ್ಯ: ನಾಟಕ ರಂಗಭೂಮಿ ಮತ್ತು ಸಿನೆಮಾ

Author : ರವಿಶಂಕರ್ ಎ.ಕೆ (ಅಂಕುರ)

Pages 404

₹ 450.00




Year of Publication: 2020
Published by: ವಂಶಿ ಪ್ರಕಾಶನ
Address: ನೆಲಮಂಗಲ, ಬೆಂಗಳೂರು

Synopsys

ನಾಟಕ, ರಂಗಭೂಮಿ ಮತ್ತು ಸಿನಿಮಾದಲ್ಲಿ ಕನ್ನಡ ಸಾಹಿತ್ಯದ ಕುರಿತು ವಿವರಿಸುವ ಕೃತಿ ಇದು. ಕನ್ನಡ ಸಾಹಿತ್ಯದಲ್ಲಿ ನಾಟಕ, ರಂಗಭೂಮಿ ಸಿನಿಮಾ ಸಾಹಿತ್ಯವೂ ಕೂಡ ಪ್ರಮುಖವಾದದ್ದು. ಇಂತಹ ಕ್ಷೇತ್ರದಲ್ಲಿ ಸಾಹಿತ್ಯದ ಮಹತ್ವವನ್ನು ವಿವರಿಸುವ ಸಂಶೋಧನಾ ಕೃತಿ ಇದು.  ಬಿ.ಎಸ್. ಸರ್ವೇಶ್‌, ಸಯ್ಯದ್‌ ಮುಯಾನ್‌, ಚಂದ್ರಶೇಖರ್‌ ಆರ್‌ ಹಾಗೂ ರವಿಶಂಕರ ಅವರು ಈ ಕೃತಿಯನ್ನು ಸಂಪಾದಿಸಿದ್ದಾರೆ.

About the Author

ರವಿಶಂಕರ್ ಎ.ಕೆ (ಅಂಕುರ)

ರವಿಶಂಕರ ಎ.ಕೆ. ಅವರು ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನ ಅಳಿಲುಘಟ್ಟ ಗ್ರಾಮದವರು. ಅರವಿಂದ ಆಶ್ರಮದಿಂದ ಪ್ರಭಾವಿತರು. ಕನ್ನಡ ಸಾಹಿತ್ಯದಲ್ಲಿ ಶಿಕ್ಷಣ ಪದವಿ, ಸ್ನಾತಕೋತ್ತರ ಪದವಿ ಹಾಗೂ ‘ಬೇಂದ್ರೆ ಸಾಹಿತ್ಯ : ವಿಮರ್ಶೆಯ ಸ್ವರೂಪ ಮತ್ತು ತಾತ್ವಿಕತೆ’ ವಿಷಯದ ಮೇಲೆ ಪಿಎಚ್.ಡಿ ಪದವಿ ಪಡೆದಿದ್ದಾರೆ. ಜೈನ್ ವಿಶ್ವವಿದ್ಯಾಲಯ, ಆಳ್ವಾಸ್ ಶಿಕ್ಷಣ ಸಂಸ್ಥೆ, ಕೃಪಾನಿಧಿ ಶಿಕ್ಷಣ ಸಂಸ್ಥೆಗಳಲ್ಲಿ ಉಪನ್ಯಾಸಕರಾಗಿ ಸದ್ಯ ಬೆಂಗಳೂರಿನ ಕ್ರಿಸ್ತು ಜಯಂತಿ ಕಾಲೇಜಿನಲ್ಲಿ ಸಹಾಯಕ ಪ್ರಾಧ್ಯಾಪಕರಾಗಿದ್ದಾರೆ. ಅಂಕುರ-ಎಂಬುದು ಇವರ ಕಾವ್ಯನಾಮ.  ಕೃತಿಗಳು: ಖಾನ್ ಅಬ್ದುಲ್ ಗಫಾರ್ ಖಾನ್(ಜೀವನ ಚರಿತ್ರೆ 2013), ಎತ್ತಿಕೊಂಡವರ ಕೂಸು (ಕವನ ಸಂಕಲನ -2017), ...

READ MORE

Related Books