ಕನ್ನಡ ಸಾಹಿತ್ಯವೆಂಬ ಸ್ವಾತಂತ್ರ್ಯ ಹೋರಾಟ

Author : ಬರಗೂರು ರಾಮಚಂದ್ರಪ್ಪ

Pages 300

₹ 250.00




Year of Publication: 2016
Published by: ಅಂಕಿತ ಪುಸ್ತಕ
Address: 53, ಶ್ಯಾಮಸಿಂಗ್ ಕಾಂಪ್ಲೆಕ್ಸ್, ಗಾಂಧಿಬಜಾರ್ ಮುಖ್ಯರಸ್ತೆ, ಬಸವನಗುಡಿ, ಬೆಂಗಳೂರು - 560 004
Phone: 26617755

Synopsys

‘ಕನ್ನಡ ಸಾಹಿತ್ಯವೆಂಬ ಸ್ವಾತಂತ್ರ್ಯ ಹೋರಾಟ’ ಲೇಖಕ ಬರಗೂರು ರಾಮಚಂದ್ರಪ್ಪ ಅವರು ವಿವಿಧ ಸಂದರ್ಭಗಳಲ್ಲಿ ಬರೆದ ಲೇಖನಗಳ ಸಂಕಲನವಾಗಿದೆ. ಪ್ರಧಾನವಾಗಿ ಭಾಷೆ, ಶಿಕ್ಷಣ ಮತ್ತು ಸಾಹಿತ್ಯ ಸಂಬಂಧಿ ಬರಹಗಳನ್ನು ಈ ಕೃತಿಯ ಮೂಲಕ ನೀಡಿದ್ದಾರೆ. ಮೊದಲ ಭಾಗದಲ್ಲಿ ತಾತ್ವಿಕ ಸ್ವರೂಪದ ಚಿಂತನೆಗಳಿವೆ, ಎರಡನೇ ಭಾಗದಲ್ಲಿ ಕೃತಿ ವಿಶ್ಲೇಷಣೆಗಳಿವೆ.

About the Author

ಬರಗೂರು ರಾಮಚಂದ್ರಪ್ಪ
(18 October 1946)

ಬಂಡಾಯ ಸಾಹಿತ್ಯ ಚಳವಳಿಯ ಪ್ರಮುಖ ಲೇಖಕ ಬರಗೂರು ರಾಮಚಂದ್ರಪ್ಪ ಅವರು ಕತೆ-ಕಾದಂಬರಿ-ಕಾವ್ಯಗಳಂತಹ ಸೃಜನಶೀಲ ಕೃತಿಗಳ ಜೊತೆಗೆ ಚಿಂತನ ಪರ ಬರಹ, ವಿಮರ್ಶೆಗಳ ಮೂಲಕ ಹೆಸರಾದವರು. ರಾಮಚಂದ್ರಪ್ಪ ಅವರು 1946ರ ವರ್ಷದ ಅಕ್ಟೋಬರ್ 18ರಂದು ತುಮಕೂರು ಜಿಲ್ಲೆಯ ಬರಗೂರು ಗ್ರಾಮದಲ್ಲಿ ಜನಿಸಿದರು. ಇವರ ತಾಯಿ ಕೆಂಚಮ್ಮ, ತಂದೆ ರಂಗದಾಸಪ್ಪ. ಬೆಂಗಳೂರು ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಕೇಂದ್ರದ ಪ್ರಾಧ್ಯಾಪಕ, ನಿರ್ದೇಶಕ ಆಗಿದ್ದರು. ಸಾಹಿತ್ಯದಷ್ಟೇ ಸಿನಿಮಾವನ್ನು ಗಾಢವಾಗಿ ಪ್ರೀತಿಸುವ ಅವರು ಸಿನಿಮಾದ ಕಮರ್ಷಿಯಲ್ ಸೂತ್ರಗಳಿಗೆ ಜೋತು ಬೀಳದೆ ಅಲ್ಲೂ ವಿಭಿನ್ನ ಹಾದಿ ಹಿಡಿದವರು. ಆಡಳಿಗಾರರಾಗಿ ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷತೆ, ಕನ್ನಡ ...

READ MORE

Related Books