ಕನ್ನಡ ಸಾಹಿತ್ಯದಲ್ಲಿ ಸ್ತ್ರೀವಾದ

Author : ಡಾ. ಧರಣೀದೇವಿ ಮಾಲಗತ್ತಿ

Pages 48

₹ 40.00




Year of Publication: 2010
Published by: ಕನ್ನಡ ಅಧ್ಯಯನ ಮತ್ತು ಸಂಶೋಧನಾ ವಿಭಾಗ
Address: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ. ಮಾನಸಗಂಗೋತ್ರಿ ಮೈಸೂರು- 570007

Synopsys

‘ಕನ್ನಡ ಸಾಹಿತ್ಯದಲ್ಲಿ ಸ್ತ್ರೀವಾದ’ ಡಾ.ಎ. ರಂಗಸ್ವಾಮಿ ಅವರ ಪ್ರಧಾನ ಸಂಪಾದಕತ್ವದಲ್ಲಿ ಲೇಖಕಿ ಡಾ. ಧರಣಿದೇವಿ ಮಾಲಗತ್ತಿ ಅವರು ಸಂಪಾದಿಸಿದ ಕೃತಿ. ಇಲ್ಲಿ ಕನ್ನಡ ಸಾಹಿತ್ಯದಲ್ಲಿನ ಸ್ತ್ರೀವಾದದ ದೃಷ್ಠಿಕೋನಗಳನ್ನು ವಿಶ್ಲೇಷಣೆಗಳೊಂದಿಗೆ ಸಂಪಾದಿಸಿದ್ದಾರೆ.

About the Author

ಡಾ. ಧರಣೀದೇವಿ ಮಾಲಗತ್ತಿ
(12 May 1967)

ಕವಿ, ಮಹಿಳಾಪರ ಸಾಹಿತಿ ಧರಣೀದೇವಿ ಮಾಲಗತ್ತಿ ಅವರು ಪೊಲೀಸ್ ಇಲಾಖೆಯಲ್ಲಿ ವಿವಿಧ ಉದ್ದೆಗಳನ್ನು ನಿರ್ವಹಿಸಿ ಸದ್ಯ ಐ.ಪಿ.ಎಸ್. ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಮೂಲತಃ ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದವರಾದ ಧರಣೀದೇವಿಯವರ ತಂದೆ- ಪಿ.ದೂಮಣ್ಣ ರೈ, ತಾಯಿ- ದೇವಕಿ ಡಿ.ರೈ. ಕುಕ್ಕಾಜೆ. ಬಿಬಿಎಂ ಹಾಗೂ ಎಂ.ಕಾಂ. ಕನ್ನಡ ಎಂ.ಎ ಪದವೀಧರೆಯಾಗಿರುವ ಅವರು ನಿರ್ವಹಣಾ ಶಾಸ್ತ್ರದಲ್ಲಿ ಪಿ.ಹೆಚ್.ಡಿಯನ್ನು ಪಡೆದಿದ್ದಾರೆ.  1990ರಿಂದ 1991 ರ ವರೆಗೆ ಮಂಗಳೂರು ವಿಶ್ವವಿದ್ಯಾಲಯ ವಾಣಿಜ್ಯ ವಿಭಾಗದಲ್ಲಿ ಸಂಶೋಧನಾ ಸಹಾಯಕರಿಯಾಗಿ, 1991 ರಿಂದ 1993 ರ  ವರೆಗೆ ಮಂಗಳೂರಿನ ಸೈಂಟ್ ಆಗ್ನೇಸ್ ಕಾಲೇಜಿನಲ್ಲಿ ಉಪನ್ಯಾಸಕಿಯಾಗಿ, 1993ರಿಂದ 94ರ ವರೆಗೆ ...

READ MORE

Related Books