ಕನ್ನಡ ಶಿಲ್ಪಕಲೆಯ ಸಮಕಾಲೀನ ದೃಶ್ಯ

Author : ಕೆ.ವಿ. ಸುಬ್ರಹ್ಮಣ್ಯಂ

Pages 104

₹ 100.00




Year of Publication: 2007
Published by: ಕರ್ನಾಟಕ ಶಿಲ್ಪಕಲಾ ಅಕಾಡೆಮಿ,
Address: ಕನ್ನಡ ಭವನ, ಜೆ.ಸಿ. ರಸ್ತೆ, ಬೆಂಗಳೂರು

Synopsys

ಕರ್ನಾಟಕದಲ್ಲಿ ಶಿಲ್ಪಕಲೆ ಬೆಳೆದುಬಂದ ಬಗೆಯನ್ನು ವಿವರಿಸುವ ಲೇಖಕರು ಶಿಲ್ಪಕಲೆಯತ್ತ ಅವರ ಒಲವು ಬೆಳೆದ ಬಗೆಯನ್ನು ವಿವರಿಸಿದ್ದಾರೆ. ಸಮಕಾಲೀನ ಸಂದರ್ಭಕ್ಕೆ ಶಿಲ್ಪಕಲೆಯ ಮಹತ್ವ ಏನಾಗಿರಬೇಕು ಎಂಬುದು ಈ ಕೃತಿಯಲ್ಲಿದೆ. 

About the Author

ಕೆ.ವಿ. ಸುಬ್ರಹ್ಮಣ್ಯಂ
(18 December 1949)

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವಾಗಟ ಅಗ್ರಹಾರದವರಾದ ಕೆ.ವಿ. ಸುಬ್ರಹ್ಮಣ್ಯಂ (ಜನನ: 18-12-1949) ಅವರು ದೃಶ್ಯಕಲೆಯ ಇತಿಹಾಸ- ವಿಮರ್ಶೆಗಳಿಗೆ ಸಂಬಂಧಿಸಿದ ಸಾಹಿತ್ಯ ರಚನೆಯಲ್ಲಿ ಗಂಭೀರವಾಗಿ ತೊಡಗಿಸಿಕೊಂಡವರು. ಕರ್ನಾಟಕದ ಆಧುನಿಕ ಶಿಲ್ಪಕಲೆ (1994), ಕನ್ನಡ ಶಿಲ್ಪಕಲೆಯ ಸಮಕಾಲೀನ ದೃಶ್ಯ (2007), ಕೆ. ವೆಂಕಟಪ್ಪ ಪುನರಾಲೋಕನ, ಇನ್ ಸ್ಟಾಲೇಷನ್ ಕಲಾ ಪ್ರಪಂಚ ಅವರ ಕೃತಿಗಳು. ಕನ್ನಡದ ಪ್ರಮುಖ ಪತ್ರಿಕೆಗಳಲ್ಲಿ ದೃಶ್ಯಕಲಾ ವಿಮರ್ಶೆ ಹಾಗೂ ಲೇಖನಗಳನ್ನು ಪ್ರಕಟಿಸಿರುವ ಅವರು ಸುಮಾರು ನಾಲ್ಕು ದಶಕಗಳ ಕಾಲ ಸತತವಾಗಿ ವಿಮರ್ಶೆ ಬರೆಯುತ್ತ ಬಂದಿದ್ದಾರೆ. ಕರ್ನಾಟಕ ಲಲಿತಕಲಾ ಅಕಾಡೆಮಿ ಗೌರವ ಪ್ರಶಸ್ತಿ (1999), ಚೆನ್ನೈನ ಯುನೈಟೆಡ್ ರೈಟರ್ಸ್ ...

READ MORE

Related Books