ಕನ್ನಡ ವಿಶ್ವವಿದ್ಯಾಲಯ ಶಾಸನ ಸಂಪುಟ : 6 : ಮಹಾರಾಷ್ಟ್ರದ ಕನ್ನಡ ಶಾಸನಗಳು

Author : ಜಿ.ಎನ್. ಉಪಾಧ್ಯ

Pages 302

₹ 50.00




Year of Publication: 2001
Published by: ಪ್ರಸಾರಾಂಗ ಕನ್ನಡ ವಿಶ್ವವಿದ್ಯಾಲಯ
Address: ಪ್ರಸಾರಾಂಗ, ಕನ್ನಡ ವಿಶ್ವವಿದ್ಯಾಲಯ, ಹಂಪಿ ವಿದ್ಯಾರಣ್ಯ - 583 276, ಹೊಸಪೇಟೆ(ತಾಲ್ಲೂಕು), ಬಳ್ಳಾರಿ (ಜಿಲ್ಲೆ) ಪ್ರಾದೇಶಿಕ ಕಚೇರಿ ಕನ್ನಡ ವಿಶ್ವವಿದ್ಯಾಲಯ ಪ್ರಾದೇಶಿಕ ಕಚೇರಿ ನಂ. 1, ಹಳೆಯ ಕಾನೂನು ಕಾಲೇಜು ಕಟ್ಟಡ ಮೈಸೂರು ಬ್ಯಾಂಕ್ ವೃತ್ತ, ಅರಮನೆ ರಸ್ತೆ ಬೆಂಗಳೂರು- 560009
Phone: 9449262647/080-22372388

Synopsys

ನಾಂದೇಡ್, ಪರಭಣಿ, ಬೀಡ್, ಮುಂಬಯಿ, ಲಾತೂರು, ಸಾಂಗ್ಲಿ, ಸೊಲ್ಲಾಪುರ ಜಿಲ್ಲೆಗಳಲ್ಲಿ ಲಭ್ಯವಾಗಿ ರುವ ಕನ್ನಡ ಶಾಸನಗಳು ಈ ಸಂಪುಟದಲ್ಲಿವೆ. ಇಲ್ಲಿ ಶಾಸನಪಾಠಗಳ ಜತೆಗೆ ಗ್ರಾಮಸೂಚಿ ಹಾಗೂ ಶಾಸನಗಳ ಚಿತ್ರಗಳಿದ್ದು, ಪ್ರತೀ ಶಾಸನಗಳ ಸಾರಾಂಶವನ್ನು ಇಂಗ್ಲಿಷ್‌ನಲ್ಲಿ ಅನುವಾದಿಸಿ ಈ ಸಂಪುಟದಲ್ಲಿ ನೀಡಲಾಗಿದೆ. ಈ ಕೃತಿಯು ಒಳಗೊಂಡಿರುವ ಅಧ್ಯಾಯಗಳೆಂದರೆ:ಸಂಕೇತ ಸೂಚಿ ೨. ಅಕ್ಷರ ಸೂಚಿ ,ಗ್ರಾಮವಾರು ಸೂಚಿಸುತ್ತದೆ ,ರಾಜವಂಶೀಯ ಸೂಚಿ ,ಶಾಸನ ಪಾಠ, ಪದಸೂಚಿ ,ಚಿತ್ರಗಳು ಮಹಾರಾಷ್ಟ್ರದ ಜಿಲ್ಲೆಗಳಾದ ಉಸ್ಮಾನಾಬಾದ್, ಔರಂಗಾಬಾದ್, ಕೊಲ್ಲಾಪುರ.

About the Author

ಜಿ.ಎನ್. ಉಪಾಧ್ಯ
(07 February 1967)

ಜಿ.ಎನ್. ಉಪಾಧ್ಯ ಮೂಲತಃ ಉಡುಪಿ ತಾಲೂಕಿನ ಕೋಟದವರು. ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಿಂದ ಸ್ನಾತಕ ಪದವಿ ಪಡೆದ ಅವರು ಮುಂಬೈ ವಿಶ್ವವಿದ್ಯಾಲಯದಿಂದ ಎಂ.ಎ. ಪದವಿಯನ್ನು ವರದರಾಜ ಆದ್ಯ ಬಂಗಾರದ ಪದಕ ಹಾಗೂ ಮೊದಲ ರ್‍ಯಾಂಕ್ನೊಂದಿಗೆ ಗಳಿಸಿಕೊಂಡರು. ಮಹಾರಾಷ್ಟ್ರದ ಕನ್ನಡ ಶಾಸನಗಳ ಸಾಂಸ್ಕೃತಿಕ ಅಧ್ಯಯನ ಎಂಬ ಮಹಾಪ್ರಬಂಧ ರಚಿಸಿ ಪಿಎಚ್.ಡಿ  ಪದವಿ ಪಡೆದಿದ್ದಾರೆ. ಸಾಂಸ್ಕೃತಿಕ ಅಧ್ಯಯನ, ವಿಮರ್ಶೆ, ಭಾಷಾ ವಿಜ್ಞಾನ ಮತ್ತು ಪತ್ರಿಕೋದ್ಯಮ ಅವರ ಆಸಕ್ತಿಯ ಕ್ಷೇತ್ರಗಳು. 'ಕರ್ನಾಟಕ ಮಲ್ಲ’ ಪತ್ರಿಕೆಯಲ್ಲಿ ಅವರು ಕೆಲವು ವರ್ಷ ಉಪಸಂಪಾದಕರಾಗಿ ಕೆಲಸ ಮಾಡಿದ್ದರು. ಸೊಲ್ಲಾಪುರ ಒಂದು ಸಾಂಸ್ಕೃತಿಕ ಅಧ್ಯಯನ, ಮಹಾರಾಷ್ಟ್ರದ ಕನ್ನಡ ಶಾಸನಗಳ ...

READ MORE

Related Books