ಕನ್ನಡ ವ್ಯಾಕರಣ ಪ್ರವೇಶ

Author : ಟಿ.ಎಸ್. ಗೋಪಾಲ್

Pages 248

₹ 120.00




Year of Publication: 2014
Published by: ಭಾರತೀ ಪ್ರಕಾಶನ
Address: ಸರಸ್ವತಿ ಪುರಂ,  ಮೈಸೂರು

Synopsys

ನಮ್ಮ ಮನದ ಭಾವನೆಗಳನ್ನು ಮತ್ತು ಮಾತುಗಳನ್ನು ಮತ್ತೊಬ್ಬರಿಗೆ ಅಗತ್ಯ ಸಂದರ್ಭದಲ್ಲಿ ತಿಳಿಸಲು, ಸಂವಹನ ನಡೆಸಲು ಸ್ವಚ್ಛಂದ ಭಾಷೆ ಅತ್ಯಗತ್ಯವಾಗಿದ್ದು ಇದರ ಬಗ್ಗೆ ಚರ್ಚಿಸಿದ್ದಾರೆ ಲೇಖಕ ಟಿ. ಎಸ್. ಗೋಪಾಲ್. ಛಂದಸ್ಸು, ಸಂಧಿ, ಸಮಾಸ, ಪತ್ರ ಬರೆಹ, ಅಲಂಕಾರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.

 

About the Author

ಟಿ.ಎಸ್. ಗೋಪಾಲ್

ಲೇಖಕ ಟಿ. ಎಸ್. ಗೋಪಾಲ್ ಅವರ ಹೆಸರು ತಿರು ಶ್ರೀನಿವಾಸಾಚಾರ್ಯ ಗೋಪಾಲ್. ಕನ್ನಡ ಭಾಷೆ, ಸಾಹಿತ್ಯ, ವನ್ಯಜೀವನ, ವಿಜ್ಞಾನ ಕುರಿತ ಪುಸ್ತಕಗಳನ್ನು ಬರೆದಿದ್ದಾರೆ. ಅವರ 'ಕಾಡು ಕಲಿಸುವ ಪಾಠ' ಕೃತಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಪುಸ್ತಕ ಬಹುಮಾನ (2013) ದೊರೆತಿದೆ. ಮೈಸೂರು ವಿಶ್ವವಿದ್ಯಾಲಯದಿಂದ ಬಿ. ಎ. ಹಾಗೂ ಎಂ. ಎ. ಪದವಿ (ಚಿನ್ನದ ಪದಕ) ಪಡೆದಿರುವ ಅವರು ದಕ್ಷಿಣ ಕೊಡಗಿನ ಶ್ರೀಮಂಗಲ ಪದವಿಪೂರ್ವ ಕಾಲೇಜಿನಲ್ಲಿ ಕನ್ನಡ ಉಪನ್ಯಾಸಕರಾಗಿ, ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿದ್ದಾರೆ. ಕೊಡಗು ಜಿಲ್ಲಾ ಪದವಿಪೂರ್ವ ಕಾಲೇಜುಗಳ ಪ್ರಾಚಾರ್ಯರ ಸಂಘದ ಸ್ಥಾಪಕ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ ಅವರು ...

READ MORE

Related Books