ಕನ್ನಡದ ಮಾಣಿಕ್ಯ ಕಿಚ್ಚ

Author : ಶರಣು ಹುಲ್ಲೂರು

Pages 200

₹ 200.00




Year of Publication: 2020
Published by: ಕಾಯಕ ಪ್ರಕಾಶನ
Address: ಬೆಂಗಳೂರು

Synopsys

ಪತ್ರಕರ್ತ ಶರಣು ಹುಲ್ಲೂರು ಅವರು ಕನ್ನಡ ಚಲನಚಿತ್ರ ನಟ ಸುದೀಪ್‌ ಅವರ ಸಮಗ್ರ ಜೀವನ ಚರಿತ್ರೆಯನ್ನು ಈ ಕೃತಿಯಲ್ಲಿ ದಾಖಲಿಸಿದ್ದಾರೆ. ನಟ ಕಿಚ್ಚ ಸುದೀಪ್ ಅವರ ಸಮಗ್ರ ಜೀವನ, ಅವರ ಕುಟುಂಬ, ಚಿತ್ರ ಜೀವನ ಹಾಗೂ ಇತರ ಸ್ಟಾರ್‌ ನಟರೊಂದಿಗೆ ಇರುವ ಅಪರೂಪದ ಚಿತ್ರಗಳನ್ನು ಇಲ್ಲಿ ಕಾಣಬಹುದು. ಕೃತಿಯ ಮತ್ತೊಂದು ವಿಶೇಷತೆ ಎಂದರೆ ನಟ ಸುದೀಪ್ ಅವರು ತಮ್ಮ ತಂದೆ, ತಾಯಿ, ಪತ್ನಿ ಹಾಗೂ ಮಕ್ಕಳ ಕುರಿತು ಮಾತನಾಡಿರುವ ಮನದಾಳದ ಮಾತಿನ ಬರಹ ಇಲ್ಲಿದೆ.

About the Author

ಶರಣು ಹುಲ್ಲೂರು

ವೃತ್ತಿಯಿಂದ ಪತ್ರಕರ್ತರಾಗಿರುವ ಡಾ. ಶರಣು ಹುಲ್ಲೂರು ಹುಟ್ಟಿದ್ದು ಗದಗ ಜಿಲ್ಲೆ ರೋಣ ತಾಲೂಕಿನ ಹುಲ್ಲೂರು ಗ್ರಾಮದಲ್ಲಿ. ಹಂಪಿ ಕನ್ನಡ ವಿಶ್ವವಿದ್ಯಾಲಯದಿಂದ ಪಿಎಚ್‌.ಡಿ ಪದವಿ ಪಡೆದಿರುವ ಅವರು ವಿಜಯ ಕರ್ನಾಟಕ ಪತ್ರಿಕಾ ಬಳಗದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.  'ತಪ್ಪು ಮಾಡಿದ ತಾತ', 'ಮುಂದಿರುವ ಮೌನ', 'ಜುಗಲ್ಬಂದಿ' ಎಂಬ ಕವನ ಸಂಕಲನಗಳನ್ನು, ’ಚಂದನ ಸಿಂಚನ’ ಎಂಬ ಬಿ.ಜೆ.ಅಣ್ಣಿಗೇರಿ ಅವರ ಜೀವನ ಚರಿತ್ರೆಯನ್ನು,  ’ಮಲ್ಲಿಗೆ’, ’ಕನಸಿನ ಹುಡುಗ’ ನಾಟಕವನ್ನು ರಚಿಸಿದ್ದಾರೆ. ತಕಧಿಮಿಕಾ, ಮುಂಗಾರಿನ ಕನಸು ಕಾರ್ತೀಕ ದೀಪ, ಬದುಕು, ಮದರಂಗಿ ಮುಂತಾದ ಧಾರಾವಾಹಿಗಳಿಗೆ ಕಥೆ, ಚಿತ್ರಕಥೆ ಮತ್ತು ಸಂಭಾಷಣೆ ರಚಿಸಿದ್ದಾರೆ. ಕಾರ್ಯನಿರತ ಪತ್ರಕರ್ತರ ಸಂಘದ 'ಅತ್ಯುತ್ತಮ ...

READ MORE

Related Books