ಕನ್ನಡಕ್ಕೊಬ್ಬನೇ ಕೈಲಾಸಮ್

Author : ಬಿ.ಎಸ್. ಕೇಶವರಾವ್

Pages 280

₹ 176.00




Year of Publication: 2013
Published by: ಅಂಕಿತ ಪುಸ್ತಕ
Address: 53, ಶ್ಯಾಮ್‌ಸಿಂಗ್ ಕಾಂಪ್ಲೆಕ್ಸ್, ಗಾಂಧಿಬಜಾರ್ ಮುಖ್ಯರಸ್ತೆ ಬಸವನಗುಡಿ, ಬೆಂಗಳೂರು - 560 004
Phone: 08026617100

Synopsys

ಕರ್ನಾಟಕದ ಬರ್ನಾಡ್ ಷಾ ಖ್ಯಾತಿಯ ಕೈಲಾಸಂ ಅವರ ಬದುಕು-ಬರೆಹ-ಜೀವನ ಸಾಧನೆ ಕುರಿತು ಲೇಖಕ ಬಿ.ಎಸ್. ಕೇಶವರಾವ್ ಅವರು ಬರೆದ ಕೃತಿ-ಕನ್ನಡಕ್ಕೊಬ್ಬನೇ ಕೈಲಾಸಮ್. ಈ ಶೀರ್ಷಿಕೆಯಲ್ಲಿ ಯಾವುದೇ ಉತ್ಪ್ರೇಕ್ಷೆ ಇಲ್ಲ. ಕೈಲಾಸಂ ಅವರ ಗಂಭೀರ ವ್ಯಕ್ತಿತ್ವವನ್ನು, ಅವರು ಸ್ವೀಕರಿಸಿದ ಜೀವನ ಪಥವನ್ನು ಸಮರ್ಥವಾಗಿ ಬಿಂಬಿಸುತ್ತದೆ. ಕರ್ನಾಟಕದ ಮತ್ತೊಬ್ಬ ಹಾಸ್ಯ ಚಕ್ರವರ್ತಿ ಬಿchi ಅವರ ಹಾಸ್ಯ, ನಗೆ ಬರೆಹಗಳೂ, ಭಗವದ್ಗೀತೆಯೆಡೆಗಿನ ಅವರ ಅಭಿಪ್ರಾಯ ಕುರಿತೂ ಇಲ್ಲಿ ಪ್ರಸ್ತಾಪವಿದೆ. ಹೀಗಾಗಿ, ಕರ್ನಾಟಕದ ಇಬ್ರರು ಉತ್ತಮ -ಶ್ರೇಷ್ಠ ಹಾಸ್ಯ ಬರೆಹಗಾರರನ್ನು ಏಕಕಾಲಕ್ಕೆಅವರ ಬರೆಹಗಳ ಮೂಲಕ ಪರಿಚಯ ಮಾಡಿಕೊಡುವ ಕೃತಿ ಇದು.

About the Author

ಬಿ.ಎಸ್. ಕೇಶವರಾವ್
(15 December 1935)

ಮೂಲತಃ ಮೈಸೂರಿನವರಾದ (ಜನನ: 15-12-1935)  ಬಿ.ಎಸ್. ಕೇಶವರಾವ್ ಶಿಕ್ಷಣ ಇಲಾಖೆಯ ಪ್ರಾಧ್ಯಾಪಕ, ನಟ, ರಂಗಕರ್ಮಿ. ತಂದೆ ಬಿ.ಕೆ. ಸುಬ್ಬರಾವ್, ತಾಯಿ ನಾಗಲಕ್ಷ್ಮಮ್ಮ. ಮೈಸೂರಿನ ಸೇಂಟ್ ಫಿಲೋಮಿನ ಕಾಲೇಜಿನಿಂದ ಇಂಟರ್ ಮೀಡಿಯೆಟ್, ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಎಂಜನಿಯರಿಂಗ್‌ನಿಂದ ಡಿಪ್ಲೊಮಾ, ಮದರಾಸಿನ ಟೆಕ್ನಿಕಲ್ ಟೀಚಿಂಗ್ ಇನ್‌ಸ್ಟಿಟ್ಯೂಟಿನಿಂದ ಪದವಿ ಪಡೆದರು. ಹಿಂದೂಸ್ತಾನ್ ಕನ್‌ಸ್ಟ್ರಕ್ಷನ್ ಕಂಪನಿಯಲ್ಲಿ ಮೇಲ್ವಿಚಾರಕರಾಗಿ. ನಂತರ ಕಡಕ್‌ವಾಸ್ಲಾ, ಪೂನ, ಧೂಂಡ್‌ನಲ್ಲಿ ಕೆಲಕಾಲ. ನಂತರ ಅವರು ಶಿಕ್ಷಣ ಇಲಾಖೆಯಲ್ಲಿ ಅಧ್ಯಾಪಕರಾಗಿ ವಿವಿಧೆಡೆ ಸೇವೆ ಸಲ್ಲಿಸಿ ನಿವೃತ್ತರಾದರು. ರಂಗ ಕಲಾವಿದರಾಗಿ, ಆಕಾಶವಾಣಿ ಕಲಾವಿದರಾಗಿ ಹಲವಾರು ನಾಟಕಗಳಲ್ಲಿ ನಟಿಸಿ ನಿರ್ದೇಶಿಸಿದರು. ಶಿವರಾಮಕಾರಂತರ ಅಧ್ಯಕ್ಷತೆಯಲ್ಲಿ (1955) ನಡೆದ ಕನ್ನಡ ಸಾಹಿತ್ಯ ...

READ MORE

Related Books