ಕರಿ ಕಣಗಿಲ

Author : ಎಚ್.ಎಸ್. ಅನುಪಮಾ

Pages 140

₹ 150.00




Year of Publication: 2017
Published by: ಲಡಾಯಿ ಪ್ರಕಾಶನ
Address: 21, ಪ್ರಸಾದ್ ಹಾಸ್ಟೆಲ್, ಗದಗ- 582101
Phone: 9480286844

Synopsys

ತೆಲುಗಿನಲ್ಲಿ ದಲಿತ ಕಾವ್ಯವು ಹೇಗೆ ಸಾಹಿತ್ಯಿಕ ಪ್ರಕಾರವಾಗಿ ಬೆಳೆದು ಬಂದಿದೆ ಎಂಬುದನ್ನು ಕೃತಿ  ತಿಳಿಸುತ್ತದೆ. ತೆಲುಗು ದಲಿತ ಕಾವ್ಯವನ್ನು ಎಚ್. ಎಸ್. ಅನುಪಮಾ ಅವರು ಕನ್ನಡಕ್ಕೆ ಅನುವಾದ ಮಾಡಿದ್ದಾರೆ.  ವಿಭಿನ್ನ ಕಾಲ, ವಿಷಯ, ಸಿದ್ದಾಂತಗಳನ್ನು ಒಳಗೊಂಡಿರುವ ಪ್ರಮುಖ 39 ಕವಿಗಳ 73 ಕವಿತೆಗಳನ್ನು ಕೃತಿ ಒಳಗೊಂಡಿದೆ. ದಲಿತ ಸಮುದಾಯದ ಪ್ರತಿಭಟನೆ, ದಲಿತರ ನೋವು, ಸಂಕಟ , ಅಕ್ರೋಶಗಳ ಕುರಿತು ಸಂಪೂರ್ಣವಾದ ವಿವರಗಳನ್ನು ಲೇಖಕರು ಒದಗಿಸಿದ್ದಾರೆ.

About the Author

ಎಚ್.ಎಸ್. ಅನುಪಮಾ

ಲೇಖಕಿ, ಕವಯತ್ರಿ ಎಚ್.ಎಸ್.ಅನುಪಮಾ ಅವರು ವೃತ್ತಿಯಲ್ಲಿ ವೈದ್ಯೆ. ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಕವಲಕ್ಕಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ವೃತ್ತಿಯ ಜೊತೆಗೆ ಸಾಹಿತ್ಯ ಕ್ಷೇತ್ರದಲ್ಲಿಯೂ ತಮ್ಮನ್ನು ತೊಡಗಿಸಿಕೊಂಡಿರುವ ಅವರು ಕಾಡುಹಕ್ಕಿಯ ಹಾಡು, ಸಹಗಮನ, ಬುದ್ಧ ಚರಿತೆ (ಖಂಡ ಕಾವ್ಯ), ನೆಗೆವ ಪಾದದ ಜಿಗಿತ, ಸಬರಮತಿ- ನೀಳ್ಗವಿತೆ ಎಂಬ ಐದು ಕವನ ಸಂಕಲನಗಳು, ಹೂವರಳಿದ್ದಕ್ಕೆ ಯಾಕೆ ಸಾಕ್ಷಿ?, ಚಿವುಟಿದಷ್ಟೂ ಚಿಗುರು, ಕೋವಿಡ್: ಡಾಕ್ಟರ್ ಡೈರಿ - ಗ್ರಾಮಭಾರತದ ಕಥೆಗಳು  ಎಂಬ ಮೂರು ಕಥಾಸಂಕಲನಗಳು, ಡಾ. ಬಾಬಾಸಾಹೇಬ್ ಅಂಬೇಡ್ಕರ್ – ಕಿರು ಜೀವನ ಚರಿತ್ರೆ , ಮೋಚಕನ ಹೆಜ್ಜೆಗಳು - ಡಾ. ...

READ MORE

Related Books