ಕರಿಸಿರಿಯಾನ

Author : ಕೆ.ಎನ್. ಗಣೇಶಯ್ಯ

₹ 205.00




Year of Publication: 2015
Published by: ಸಾಹಿತ್ಯ ಭಂಡಾರ
Address: ಬಳೇಪೇಟೆ, ಚಿಕ್ಕಪೇಟೆ, ಬೆಂಗಳೂರು 560053
Phone: 0802287 7618

Synopsys

ಲೇಖಕ ಡಾ. ಕೆ.ಎನ್.ಗಣೇಶಯ್ಯ ಅವರ ಕಾದಂಬರಿ- ಕರಿಸಿರಿಯಾನ. ವಿಜಯನಗರದ ಅರಸರ ಕೂಡಿಟ್ಟರೆನ್ನಲಾದ ನಿಧಿಯ ಹುಡುಕಾಟ ಇದೆ. ವಿಜಯನಗರ ಸಾಮ್ರಾಜ್ಯ ಪತನದ ಸಮಯದಲ್ಲಿ ವಿಜಯನಗರವನ್ನು ಲೂಟಿಯಾಗಿತ್ತು. ಇಲ್ಲಿ ಅಪರಾಧಿಗಳು ಯಾರು?. ವಿಜಯನಗರದ ಅರಸರ ದೈವ ಪಂಪವಿರೂಪಾಕ್ಷನ ಬದಲು ತಿರುಪತಿಯ ತಿಮ್ಮಪ್ಪನನ್ನು ಕುಲದೈವವನ್ನಾಗಿಸಿ ಕೊಂಡಿದ್ದರ ಹಿಂದಿನ ಮರ್ಮವೇನು? ಇತ್ಯಾದಿ ಐತಿಹಾಸಿಕ ಸಂಗತಿಗಳು ಪ್ರಾಸಂಗಿಕವಾಗಿ ಬರುತ್ತವೆಯಾದರೂ ಕಾದಂಬರಿಗೆ ಕುತೂಹಲಕರ ತಿರುವು ನೀಡುತ್ತವೆ.

About the Author

ಕೆ.ಎನ್. ಗಣೇಶಯ್ಯ

ವೃತ್ತಿಯಿಂದ ಕೃಷಿ ವಿಜ್ಞಾನಿ ಆಗಿರುವ ಕೆ.ಎನ್. ಗಣೇಶಯ್ಯ ಅವರು ಮೂಲತಃ ಕೋಲಾರ ಜಿಲ್ಲೆಯವರು. ಕಳೆದ ೩೦ ವರ್ಷಗಳಿಂದ ತಳಿ ಅಭಿವೃದ್ಧಿಯಲ್ಲಿ ತೊಡಗಿಸಿಕೊಂಡಿರುವ ಅವರು  ಬೆಂಗಳೂರಿನ ಕೃಷಿ ವಿಶ್ವವಿದ್ಯಾಲಯದಲ್ಲಿ ಪ್ರಾಧ್ಯಾಪಕರು. ಪ್ರಾಣಿ ಮತ್ತು ಸಸ್ಯಗಳ ವರ್ತನೆಗೆ ಮೂಲಭೂತವಾದ ಜೀವವಿಕಾಸದ ತತ್ವಗಳನ್ನು ಅನ್ವೇಷಿಸುವುದು ಇವರ ಮತ್ತೊಂದು ಸಂಶೋಧನಾಸಕ್ತಿ. ಭಾರತದ ಪ್ರಮುಖ ಜೀವ ವೈವಿಧ್ಯ ತಾಣಗಳಲ್ಲಿನ ಸಸ್ಯಗಳ ಮತ್ತು ದೇಶದ ಜೀವ ಸಂಪತ್ತಿನ ಬಗ್ಗೆ ಇವರು ತಯಾರಿಸಿರುವ ಮಾಹಿತಿಯ ಖಜಾನೆಯ ಸಿ.ಡಿ.ಗಳು ಮತ್ತು ಅಂತರ್ಜಾಲ ಒಂದು ಅಪೂರ್ವ ಹೆಜ್ಜೆ. ಇನ್ನೂರಕ್ಕೂ ಹೆಚ್ಚು ವೈಜ್ಞಾನಿಕ ಪ್ರಬಂಧ ಬರೆದಿರುವ ಅವರು ಆರು ವೈಜ್ಞಾನಿಕ ಕೃತಿಗಳನ್ನು ...

READ MORE

Related Books