ಕರ್ನಾಟಕದ ಪಂಚವಾರ್ಷಿಕ ಯೋಜನೆಗಳು

Author : ಎಂ. ಚಂದ್ರ ಪೂಜಾರಿ

Pages 110

₹ 80.00




Year of Publication: 2010
Published by: ಪ್ರಸಾರಾಂಗ
Address: ಕನ್ನಡ ವಿಶ್ವವಿದ್ಯಾಲಯ, ವಿದ್ಯಾರಣ್ಯ, ಹಂಪಿ-583276
Phone: 08022372388

Synopsys

ಕರ್ನಾಟಕ ಸರ್ಕಾರ ಪ್ರಕಟಿಸಿದ ಅಂಕಿ-ಅಂಶಗಳನ್ನು ಆಧರಿಸಿಧ ಕೃತಿ ಇದು. ಪಂಚವಾರ್ಷಿಕ ಯೋಜನೆಗಳು, ಮಾನವ ಅಭಿವೃದ್ಧಿ ವರದಿ-1999, ಮಾನವ ಅಭಿವೃದ್ಧಿ ವರದಿ-2005 ಹಾಗೂ ಪ್ರಾದೇಶಿಕ ಅಸಮತೋಲನ ನಿವಾರಣೆಗಾಗಿ ಇರುವ ಉನ್ನತ ಮಟ್ಟದ ಸಮಿತಿಯ ವರದಿಗಳನ್ನು ಆಧರಿಸಿದೆ. ಪಂಚವಾರ್ಷಿಕ ಯೋಜನೆಗಳ ಅನ್ವಯ ಭೂಮಾಲೀಕರು, ಬಂಡವಾಳಿಗರು ಹಾಗೂ ಸಮಾಜದ ತಳಸ್ತರದಲ್ಲಿರುವ ಜನತೆ ಪಡೆದುಕೊಂಡಿರುವ ಯೋಜನೆಗಳ ಲಾಭವನ್ನು ಇಲ್ಲಿ ವಿಶ್ಲೇಷಿಸಲಾಗಿದೆ. ಕೇಂದ್ರ ಹಾಗೂ ಕರ್ನಾಟಕ ರಾಜ್ಯ ಸರ್ಕಾರಗಳ ಯೋಜನೆಗಳಲ್ಲಿಯ ಸಾಮ್ಯತೆಗಳು ಮತ್ತು ಕೇಂದ್ರದ ಯೋಜನೆಗಳ ಮಾದರಿಯನ್ನೇ ಕರ್ನಾಟಕ ಸರ್ಕಾರ ಅನುಸರಿಸಿದ್ದರ ಪರಿಣಾಮಗಳು ಇತ್ಯಾದಿ ಅಂಶಗಳು ಇಲ್ಲಿ ಚರ್ಚೆಗೆ ಒಳಪಟ್ಟಿವೆ.

About the Author

ಎಂ. ಚಂದ್ರ ಪೂಜಾರಿ

ಕರ್ನಾಟಕದ ಪ್ರಮುಖ ರಾಜಕೀಯ ಹಾಗೂ ಅಭಿವೃದ್ಧಿ ಚಿಂತಕರಾಗಿರುವ ಎಂ.ಚಂದ್ರಪೂಜಾರಿ ಅವರು ಪ್ರಸ್ತುತ ಕನ್ನಡ ವಿಶ್ವವಿದ್ಯಾಲಯದ ಅಭಿವೃದ್ಧಿ ಅಧ್ಯಯನ ವಿಭಾಗದಲ್ಲಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸಂಶೋಧನೆ: ಏನು? ಏಕೆ? ಹೇಗೆ?, ಸಮಾಜ ಸಂಶೋಧನೆ, ಸಂಶೋಧನ ಜವಾಬ್ದಾರಿ, ಸಂಶೋಧನ ಪ್ರಸ್ತಾವ, ದೇಶೀಯತೆ ನೆರಳಲ್ಲಿ ವಿಕೇಂದ್ರೀಕರಣ, ಜಂಟಿ ಅರಣ್ಯ ಯೋಜನೆ, ಅಭಿವೃದ್ಧಿ ಮತ್ತು ರಾಜಕೀಯ, ರಾಜಕೀಯದ ಬಡತನ, ಬಡತನ ಮತ್ತು ಪ್ರಜಾಪ್ರಭುತ್ವ- ಇವರ ಪ್ರಮುಖ ಕೃತಿಗಳು. ...

READ MORE

Related Books