ಕರ್ನಾಟಕ ಶಾಕ್ತಪಂಥ

Author : ರಹಮತ್ ತರೀಕೆರೆ

Pages 300

₹ 360.00




Year of Publication: 2016
Published by: ಪ್ರಸಾರಾಂಗ ಕನ್ನಡ ವಿಶ್ವವಿದ್ಯಾಲಯ
Address: ಪ್ರಸಾರಾಂಗ, ಕನ್ನಡ ವಿಶ್ವವಿದ್ಯಾಲಯ, ಹಂಪಿ ವಿದ್ಯಾರಣ್ಯ - 583 276, ಹೊಸಪೇಟೆ(ತಾಲ್ಲೂಕು), ಬಳ್ಳಾರಿ (ಜಿಲ್ಲೆ) ಪ್ರಾದೇಶಿಕ ಕಚೇರಿ ಕನ್ನಡ ವಿಶ್ವವಿದ್ಯಾಲಯ ಪ್ರಾದೇಶಿಕ ಕಚೇರಿ ನಂ. 1, ಹಳೆಯ ಕಾನೂನು ಕಾಲೇಜು ಕಟ್ಟಡ ಮೈಸೂರು ಬ್ಯಾಂಕ್ ವೃತ್ತ, ಅರಮನೆ ರಸ್ತೆ ಬೆಂಗಳೂರು- 560009
Phone: 9449262647/080-22372388

Synopsys

`ಕರ್ನಾಟಕ ಶಾಕ್ತಪಂಥ’ ಕೃತಿಯು ರಹಮತ್ ತರೀಕೆರೆ ಅವರ ಅಧ್ಯಯನ ಕೃತಿಯಾಗಿದೆ. ಶಾಕ್ತಪಂಥದ (ಶಕ್ತಿಯ ಉಪಾಸನೆಯನ್ನು ಮಾಡುವವರು) ಶಿವನ ಮಾರಕ ರೂಪದ ಉಪಾಸನೆಯನ್ನು ಮಾಡುತ್ತಾರೆ. ಇಂತಹ ಉಪಾಸಕರು ಶಿವನ ಮಾರಕ ತತ್ತ್ವದ ಲಾಭವಾಗಲು ಬಿಲ್ವಪತ್ರೆಯ ಎಲೆಗಳ ತುದಿಯನ್ನು ದೇವರ ಕಡೆಗೆ ಮತ್ತು ತೊಟ್ಟನ್ನು ತಮ್ಮ ಕಡೆಗೆ ಮಾಡಿ ಬಿಲ್ವಪತ್ರೆಯನ್ನು ಅರ್ಪಿಸಬೇಕು ಎಂಬಂತಹ ಆಚಾರ ವಿಚಾರಗಳನ್ನು ಇಲ್ಲಿ ಕಾಣಬಹುದು. ಹಾಗೇಯೇ ಶಾಕ್ತಪಂಥದ ಕುರಿತ ಹಲವಾರು ವಿಚಾರಗಳನ್ನು ಈ ಕೃತಿಯು ಕಟ್ಟಿಕೊಡುತ್ತದೆ.

About the Author

ರಹಮತ್ ತರೀಕೆರೆ
(26 August 1959)

ಹಂಪಿ ಕನ್ನಡ ವಿಶ್ವವಿದ್ಯಾಲಯದ ಸಾಹಿತ್ಯ ಅಧ್ಯಯನ ವಿಭಾಗದ ಪ್ರಾಧ್ಯಾಪಕರಾಗಿರುವ ರಹಮತ್ ತರೀಕೆರೆ ಅವರು ಸಂಶೋಧಕ, ವಿಮರ್ಶಕ, ಲೇಖಕ. ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲ್ಲೂಕಿನ ಸಮತಳದವರಾದ (ಜ. 1959) ಅವರು ಮೈಸೂರು ವಿಶ್ವವಿದ್ಯಾಲಯದಿಂದ ಏಳು ಚಿನ್ನದ ಪದಕಗಳೊಂದಿಗೆ ಎಂ.ಎ. ಪದವಿ ಪಡೆದಿದ್ದಾರೆ. ಸ್ಪಷ್ಟ ಸೈದ್ಧಾಂತಿಕ ನಿಲುವು ಹೊಂದಿರುವ ರಹಮತ್ ಅವರು ಬಂಡಾಯ ಸಾಹಿತ್ಯ ಸಂಘಟನೆಯಲ್ಲಿದ್ದವರು. ಪಶ್ಚಿಮದ ಲೇಖಕರಿಗಿಂತ ಭಾರತೀಯ ಭಾಷೆಗಳ ಲೇಖಕರಿಂದ ಕಲಿಯುವ ಅಗತ್ಯವಿದೆಯೆಂದು ಭಾವಿಸುವ ‘ದೇಸಿವಾದಿ’ ಲೇಖಕ. ‘ಆಧುನಿಕ ಕನ್ನಡ ಕಾವ್ಯ ಮತ್ತು ಪ್ರತಿಭಟನೆ’ ವಿಷಯದ ಮೇಲೆ ಪ್ರಬಂಧ ಬರೆದು ಪಿಎಚ್.ಡಿ. ಪದವಿ ಪಡೆದಿರುವ ಅವರ ಮೊದಲ ...

READ MORE

Related Books