ಕರ್ನಾಟಕದ ಭೂವೈಜ್ಞಾನಿಕ ವಿಸ್ಮಯಗಳು

Author : ಎಸ್‍. ಸೀತಾರಾಮು

Pages 72

₹ 80.00




Year of Publication: 2020
Published by: ನವಕರ್ನಾಟಕ ಪ್ರಕಾಶನ
Address: ಎಂಬೆಸಿ ಸೆಂಟರ್, 11, ಕ್ರೆಸೆಂಟ್‌ ರಸ್ತೆ, ಕುಮಾರ ಪಾರ್ಕ್‌ ಪೂರ್ವ, ಬೆಂಗಳೂರು- 560001
Phone: 080-22161900

Synopsys

ಕರ್ನಾಟಕದ ಭೂಮಿಯನ್ನು ವೈಜ್ಞಾನಿಕ ಅಧ್ಯಯನಕ್ಕೆ ಒಳಪಡಿಸಿದರೆ ಅದರದ್ದೇ ವಿಶಿಷ್ಟ ಸಂಗತಿಗಳಿದ್ದು ನೈಸರ್ಗಿಕ ಕಲಾಶಿಲ್ಪವನ್ನು ಕಾಣಬಹುದು. ಹೀಗೆ ಕರ್ನಾಟಕ ನೆಲದ ಭೂವೈಜ್ಞಾನಿಕ ವಿಸ್ಮಯಗಳ ಕುರಿತು ಈ ಕೃತಿ ಬೆಳಕು ಚೆಲ್ಲುತ್ತದೆ. ವಿಜ್ಞಾನ ಲೇಖಕ ಡಾ. ಆರ್ ಶ್ರೀನಿವಾಸನ್ ಹಾಗೂ ಸೀತಾರಾಮು ಎಸ್. ಅವರು ಈ ಕೃತಿಯನ್ನು ರಚಿಸಿದ್ದಾರೆ.

About the Author

ಎಸ್‍. ಸೀತಾರಾಮು
(07 February 1948)

ಎಸ್.ಸೀತಾರಾಮು- ಹುಟ್ಟಿದ್ದು ಫೆಬ್ರವರಿ 7, 1948ರಂದು ಮೈಸೂರಿನಲ್ಲಿ. 1968ರಲ್ಲಿ ಬೆಂಗಳೂರು ವಿಶ್ವವಿದ್ಯಾಲಯದಿಂದ ಭೂವಿಜ್ಞಾನದಲ್ಲಿ ಮೊದಲನೆಯ ರ್‍ಯಾಂಕ್ ನೊಂದಿಗೆ ಸ್ನಾತಕೋತ್ತರ ಪದವಿ. ನವೆಂಬರ್ 1971ರಲ್ಲಿ ಭಾರತೀಯ ಸ್ಟೇಟ್ ಬ್ಯಾಂಕಿನಲ್ಲಿ ಪ್ರೊಬೇಶನರಿ ಆಫೀಸರ್ ಆಗಿ ಸೇರ್ಪಡೆ. ದೇಶದ ವಿವಿಧ ಸ್ಥಳಗಳಲ್ಲಿ ವಿವಿಧ ಸ್ತರಗಳಲ್ಲಿ ಕೆಲಸಮಾಡಿ ಕೊನೆಯ ನಾಲ್ಕು ವರ್ಷ ಸಿಂಡಿಕೇಟ್ ಬ್ಯಾಂಕಿನಲ್ಲಿ ಜನರಲ್ ಮ್ಯಾನೇಜರ್ ಮತ್ತು ಚೀಫ್ ವಿಜಿಲೆನ್ಸ್ ಆಫೀಸರ್ ಆಗಿ ಸೇವೆ ಸಲ್ಲಿಸಿ ಫೆಬ್ರವರಿ 2008ರಲ್ಲಿ ನಿವೃತ್ತಿಯಾದರು.  ಕಲೆ, ಕನ್ನಡ ಸಾಹಿತ್ಯ, ಭಾರತೀಯ ಸಂಸ್ಕೃತಿ, ದರ್ಶನ ಶಾಸ್ತ್ರ, ಆಧುನಿಕ ಪರಿಪಾಲನಾ ಶಾಸ್ತ್ರ ಮತ್ತು ವರ್ತನ ಶಾಸ್ತ್ರಗಳು-ವಿಶೇಷ ಆಸಕ್ತಿಯ ಕ್ಷೇತ್ರಗಳು. ಕಾಷ್ಟ ಶಿಲ್ಪ ...

READ MORE

Related Books