ಕರ್ನಾಟಕದಲ್ಲಿ ರವೀಂದ್ರನಾಥ ಠಾಕೂರ್

Author : ವೇಮಗಲ್ ಸೋಮಶೇಖರ್

Pages 100

₹ 50.00




Year of Publication: 2014
Published by: ರಾಷ್ಟ್ರೋತ್ಥಾನ ಸಾಹಿತ್ಯ
Address: ಕೇಶವ ಶಿಲ್ಪ, ಕೆಂಪೇಗೌಡ ನಗರ, ಬೆಂಗಳೂರು-560019
Phone: 9945036300

Synopsys

ಹಿರಿಯ ಲೇಖಕ ವೇಮಗಲ್ ಸೋಮಶೇಖರ್ ಅವರ ಕೃತಿ-ಕರ್ನಾಟಕದಲ್ಲಿ ರವೀಂದ್ರನಾಥ ಠಾಕೂರ್. ವಿಶ್ವಕವಿ ರವೀಂದ್ರನಾಥ ಠಾಕೂರರು (1919) ಬೆಂಗಳೂರಿನ ಅಮೆಚೂರ್ ಡ್ರಮ್ಯಾಟಿಕ್ ಅಸೋಸಿಯೇಷನ್ ಏರ್ಪಡಿಸಿದ್ದ ರಾಷ್ಟ್ರಮಟ್ಟದ ಲಲಿತಕಲಾ ಮಹೋತ್ಸವಕ್ಕೆ ಆಗಮಿಸಿದ್ದರು. ಬೆಂಗಳೂರಿನ ಇತಿಹಾಸದ ಒಂದು ಅತ್ಯಂತ ಮಹತ್ತ್ವದ ಪ್ರಸಂಗ. ಆದರೂ, ಈ ಬಗ್ಗೆ ಹೆಚ್ಚು ವಿವರಗಳಿಲ್ಲ. ಆ ಕೊರತೆಯನ್ನು ಈ ಕೃತಿಯು ನೀಗಿಸಿದೆ. ಕರ್ನಾಟಕದಲ್ಲಿ ಠಾಕೂರರ ಪ್ರವಾಸಗಳ ಸಮಗ್ರ ಚಿತ್ರವನ್ನುನೀಡಿದ್ದು, ಈ ಕೃತಿಯ ಹೆಚ್ಚುಗಾರಿಕೆ.

About the Author

ವೇಮಗಲ್ ಸೋಮಶೇಖರ್

ಹಿರಿಯ ಲೇಖಕ ವೇಮಗಲ್ ಸೋಮಶೇಖರ್ ಅವರು ಮೂಲತಃ ಗಾಂಧಿವಾದಿ. ಇತಿಹಾಸ ತಜ್ಞರು. ಕೃತಿಗಳು: ಕರ್ನಾಟಕದಲ್ಲಿ ರವೀಂದ್ರನಾಥ ಠಾಕೂರ್ ...

READ MORE

Related Books