
ಕರ್ನಾಟಕವನ್ನು ಒಡೆಯಬೇಕು ಅನ್ನುವ ಕೂಗು ಮತ್ತೆ ಎದ್ದಿರುವ ಹೊತ್ತಿನಲ್ಲಿ ಕರ್ನಾಟಕ ಯಾಕೆ ಒಂದಾಗಿರಬೇಕು, ಭಾರತದ ಒಕ್ಕೂಟ ವ್ಯವಸ್ಥೆಯಲ್ಲಿ ಕನ್ನಡಿಗರ ನಡುವೆ ರಾಜಕೀಯವಾದ ಒಗ್ಗಟ್ಟು ಕನ್ನಡಿಗರೆಲ್ಲರ ಏಳಿಗೆಗೆ ಯಾಕೆ ಮುಖ್ಯ ಅನ್ನುವ ಬಗ್ಗೆ ಕೆಲ ಹೊಸ ಆಯಾಮಗಳನ್ನು ಕನ್ನಡಿಗರ ಮುಂದಿಡುವ ಪ್ರಯತ್ನವನ್ನು “ಕರ್ನಾಟಕವೊಂದೇ” ಹೆಸರಿನ ಈ ಹೊತ್ತಗೆಯಲ್ಲಿ ಬರಹಗಾರ ವಸಂತ ಶೆಟ್ಟಿ ಮಾಡಿದ್ದಾರೆ.
©2025 Book Brahma Private Limited.