ಕರುಣಾಳು ಬಾ ಬೆಳಕೆ; ಭಾಗ-11

Author : ಗುರುರಾಜ ಕರಜಗಿ

Pages 210

₹ 113.00




Year of Publication: 2017
Published by: ವ್ಯಾಸ ಪ್ರಕಾಶನ
Address: #480, 6ನೇ ಮುಖ್ಯರಸ್ತೆ, ಹೆಚ್.ಎಮ್.ಟಿ ಬಡಾವಣೆ ಆರ್.ಟಿ.ನಗರ, ಬೆಂಗಳೂರು-560032

Synopsys

ಶಿಕ್ಷಣ ತಜ್ಞ ಡಾ. ಗುರುರಾಜ ಕರಜಗಿ ಅವರು ಪ್ರಜಾವಾಣಿ ಪತ್ರಿಕೆಗೆ ಬರೆದ ಅಂಕಣಗಳ ಬರೆಹಗಳ ಸಂಗ್ರಹದ ಸರಣಿ ಭಾಗ-11-ಕರುಣಾಳು ಬಾ ಬೆಳಕೆ. ಪುಟ್ಟಪುಟ್ಟ ಘಟನೆ, ಸನ್ನಿವೇಶ, ಪಾತ್ರಗಳ ಮೂಲಕ ಮಹತ್ತರ ಸಂದೇಶ ನೀಡುವ ಇಲ್ಲಿಯ ಬರೆಹಗಳು ಓದುಗರ ಮನದ ಮೇಲೆ ಧನಾತ್ಮಕ ಪರಿಣಾಮ ಬೀರುತ್ತವೆ.

About the Author

ಗುರುರಾಜ ಕರಜಗಿ
(24 May 1952)

ಡಾ.ಗುರುರಾಜ ಕರ್ಜಗಿಯವರು, ಗುರುರಾಜರು ಜನಿಸಿದ್ದು ೨೪.೦೫.೧೯೫೨ ರಲ್ಲಿ. ಶಿಕ್ಷಣ ತಜ್ಞರು. ಮೂರೂ ದಶಕಗಲಿಗಿಂತಲೂ ಹೆಚ್ಚುಕಾಲ ಉನ್ನತ ಮಟ್ಟದ ವಿದ್ಯಾಸಂಸ್ಥೆ ಕಟ್ಟಿ, ಬೆಳೆಸಿ, ಪ್ರಾಧ್ಯಾಪಕರಾಗಿ, ಸಾವಿರಾರು ವಿದ್ಯಾರ್ಥಿಗಳ ಭವಿಷ್ಯವನ್ನು ಉಜ್ಜಲವಾಗಿಸಿದವರು. ವಿಶ್ವದಾದ್ಯಂತ ಶಿಷ್ಯ ಪರಂಪರೆಯನ್ನ್ನು ಹೊಂದಿರುವ ಇವರು ಕರ್ನಾಟಕ ವಿಶ್ವವಿದ್ಯಾನಿಲಯದಿಂದ ರಸಾಯನ ಶಾಸ್ತ್ರದಲ್ಲಿ ಡಾಕ್ಟರೇಟನ್ನು ಪಡೆದುಕೊಂಡಿದ್ದಾರೆ. ೨೨ಕ್ಕೂಹೆಚ್ಚು ಸಂಶೋಧನಾ ಲೇಖನಗಳನು ದೇಶ ವಿದೇಶಗಳ ನಿಯತಕಾಲಿಕೆಗಳಲ್ಲಿ ಪ್ರಕಟಿಸಿದ್ದಾರೆ. ಸೃಜನ ಶೀಲತೆ,ಸಂವಹನಕಲೆ, ಮುಂತಾದದುಗಳಲಿ ಆಸಕ್ತಿ ಹೊಂದಿರುವ ಡಾ.ಕರಜಗಿಯವರು ತಮ್ಮ ಧನಾತ್ಮಕ ಚಿಂತನೆಗಳು, ಕಾರ್ಯಕ್ಷಮತೆ ಹಾಗೂ ಮಾನವೀಯ ಮೌಲ್ಯಗಳಿಗಾಗಿ ಚಿರಪರಿಚಿತರು ಇವರ ಉಪನ್ಯಾಸ ಹಾಗು ಕಾರ್ಯಾಗಾರಗಳಿಗೆ, ಭಾರತ ಮತ್ತು ವಿದೇಶಗಳಲ್ಲೂ ಹೆಚ್ಛು ಪರಿಚಿತರು. ಎಪ್ಪತ್ತಕ್ಕೂ ಹೆಚ್ಚು ...

READ MORE

Related Books