ಕರುಣಾಮಯಿ

Author : ವಿವೇಕಾನಂದ ಕಾಮತ್

Pages 152

₹ 75.00




Year of Publication: 2003
Published by: ನವಚೇತನ ಪಬ್ಲಿಕೇಷನ್
Address: ನಂ 16, 25ನೇ ಮುಖ್ಯರಸ್ತೆ, ಬನಶಂಕರಿ ಮೊದಲನೇ ಹಂತ, 2ನೇ ಘಟ್ಟ, ಬೆಂಗಳೂರು - 560050

Synopsys

ಬಡತನದ ಬೇಗೆಯಲ್ಲಿ ಬೇಯುವ ನಾಯಕ, ಜೊತೆಗೆ ಜವಾಬ್ದಾರಿಗಳ ಹೊರೆ.. ಧಾರಾಳ ಒಳ್ಳೆಯತನ.. ಕೆಲವೊಮ್ಮೆ ಒಳ್ಳೆಯತನವೇ ಕೆಡುಕೇ.. ಅಥವಾ ಅದಕ್ಕೆ ಕೊನೆಗಾದರೂ ಜಯವೆಂಬುದು ಇದೆಯೇ..? ಮಧ್ಯಮ ವರ್ಗದ ಬವಣೆಗಳನ್ನು ಬಿಚ್ಚಿಡುವ ಕಥಾನಕ ರಾಗಸಂಗಮ ಪತ್ರಿಕೆಯಲ್ಲಿ ಪ್ರಕಟವಾದ ಕಾದಂಬರಿ.

About the Author

ವಿವೇಕಾನಂದ ಕಾಮತ್
(21 January 1976)

ತಮ್ಮ ಕತೆ-ಕಾದಂಬರಿಗಳ ಮೂಲಕ ಕನ್ನಡ ಓದುಗರಿಗೆ ಚಿರಪರಿಚಿತ ಇರುವ ವಿವೇಕಾನಂದ ಕಾಮತ್ ಅವರು 100ಕ್ಕೂ ಹೆಚ್ಚು ಕತೆ ಹಾಗೂ 60 ಕಾದಂಬರಿಗಳನ್ನು ಪ್ರಕಟಿಸಿದ್ದಾರೆ.  ಚಿಕ್ಕಮಗಳೂರು ಜಿಲ್ಲೆಯ ಕಳಸದವರಾದ ವಿವೇಕಾನಂದ ಅವರು ಜನಿಸಿದ್ದು 1976ರ ಜನವರಿ 21ರಂದು. ಮಂಗಳೂರಿನಲ್ಲಿ ಸಿವಿಲ್ ಎಂಜಿನಿಯರಿಂಗ್ ನಲ್ಲಿ ಡಿಪ್ಲೊಮ ಪದವಿ ಪಡೆದ ಈಗ ಅಲ್ಲಿಯೇ ಸ್ವಂತ ಉದ್ಯೋಗದಲ್ಲಿ ತೊಡಗಿದ್ದಾರೆ. ಸೊಗಸಾದ ಭಾಷೆ, ಸರಳ ಶೈಲಿ, ಆಕರ್ಷಕ ನಿರೂಪಣೆಗಳಿರುವ ಕತೆ ಬರೆಯುವ ವಿವೇಕಾನಂದ ಅವರು 1994ರಲ್ಲಿ ಬರವಣಿಗೆ ಆರಂಭಿಸಿದ ಅವರಿಗೆ ಕಾದಂಬರಿಯ ಪ್ರಕಾರದಲ್ಲಿ ಒಲವು. 40 ಕಾದಂಬರಿಗಳು, 150ಕ್ಕೂ ಹೆಚ್ಚು ಕಥೆ, 20 ಮಿನಿ ಕಾದಂಬರಿಗಳನ್ನು ರಚಿಸಿದ್ದಾರೆ. ಅವುಗಳು ನಾಡಿನ ಬಹುತೇಕ ...

READ MORE

Related Books