ಕಾರ್ಯಕಾರಣ

Author : ಕೆ. ಕೇಶವ ಶರ್ಮ

Pages 220

₹ 144.00




Year of Publication: 2017
Published by: ಗೀತಾಂಜಲಿ ಪಬ್ಲಿಕೇಷನ್ಸ್
Address: #60, 2ನೇ ಡಿ ಅಡ್ಡರಸ್ತೆ, 3 ನೇ ಬ್ಲಾಕ್, ನಾಗರಬಾವಿ 2ನೇ ಹಂತ ಬೆಂಗಳೂರು-560072
Phone: 080-23217550

Synopsys

ಚಿಂತಕ ಕೆ. ಕೇಶವ ಶರ್ಮ ಅವರು ಬರೆದ ಕೃತಿ-ಕಾರ್ಯ ಕಾರಣ. ವಿಶ್ವದಲ್ಲಿ ಒಂದು ಮೂಲಸಿದ್ಧಾಂತವಿದೆ. ಯಾವುದೇ ಕೆಲಸದ ಹಿಂದೆ ಕಾರಣ ಇರುತ್ತದೆ. ಕಾರಣವಿಲ್ಲದೇ ಯಾವುದೇ ಕಾರ್ಯವೂ ಜರುಗದು.

About the Author

ಕೆ. ಕೇಶವ ಶರ್ಮ

ಲೇಖಕ ಕೇಶವ ಶರ್ಮ ಕೆ. ಅವರು ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಅಡ್ಯನಡ್ಕದ ಹತ್ತಿರವಿರುವ ಕೋಡಂದೂರಿನವರು. ತಂದೆ ದಿವಂಗತ ಕೆ.ಕೆ. ನರಸಿಂಹಭಟ್ಟ, ತಾಯಿ ಕೆ.ಎನ್.ಸೀತಾ. ಲೇಖಕಿ ಸಬಿತಾ ಬನ್ನಾಡಿ ಕೇಶವ ಶರ್ಮ ಅವರ ಬಾಳ ಸಂಗಾತಿ. ಯಕ್ಷಗಾನದತ್ತ ಒಲವಿದ್ದ ಕೇಶವ ಶರ್ಮ ಅವರು ಹವ್ಯಾಸಿ ಯಕ್ಷಗಾನದ ಕಲಾವಿದರಾಗಿಯೂ ಗುರುತಿಸಿಕೊಂಡಿದ್ದಾರೆ. ಸದ್ಯ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಸಿಂಗನ ಮನೆ ಗ್ರಾಮ ಶಾಂತಿನಗರದಲ್ಲಿ ನೆಲೆಸಿದ್ದಾರೆ. ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿರುವ ಕೇಶವ ಶರ್ಮ ಅವರು ಪ್ರಾಚೀನ ಕನ್ನಡ ಸಾಹಿತ್ಯದಲ್ಲಿ ಹೆಣ್ಣಿನ ಪರಿಕಲ್ಪನೆ ವಿಷಯದಡಿ ಪಿಎಚ್.ಡಿ ...

READ MORE

Related Books