ಕಷ್ಟ ನಷ್ಟಗಳಿಗೆ ಅಂಜಿದೊಡೆಂತಯ್ಯ!

Author : ಸಿ.ಆರ್. ಚಂದ್ರಶೇಖರ್

Pages 104

₹ 55.00




Year of Publication: 2010
Published by: ನವಕರ್ನಾಟಕ ಪ್ರಕಾಶನ
Address: ಎಂಬೆಸಿ ಸೆಂಟರ್, 11, ಕ್ರೆಸೆಂಟ್‌ ರಸ್ತೆ, ಕುಮಾರ ಪಾರ್ಕ್‌ ಪೂರ್ವ, ಬೆಂಗಳೂರು- 560001
Phone: 080-22161900

Synopsys

ಬದುಕಿನಲ್ಲಿ ಕಷ್ಟಗಳು ಬರುವುದು ಸಾಮಾನ್ಯವಾದರೂ ಅವುಗಳನ್ನು ಎದುರಿಸುವಲ್ಲಿ ಸೋತವರು ಬಹುಜನರು. ಹಾಗೆ ಜೀವನದಲ್ಲಿ ಸೋತವರಿಗೆ, ಕಷ್ಟ-ನಷ್ಟದಿಂದ ನಲುಗುವವರಿಗೆ ಈ ಕೃತಿ ಮಾರ್ಗದರ್ಶಕವಾಗಬಲ್ಲದು. ವ್ಯಕ್ತಿಯಲ್ಲಿಯ ವ್ಯಕ್ತಿತ್ವವನ್ನು ಹೆಚ್ಚಿಸುವುದರ ಕುರಿತು ಲೇಖಕರು ಸವಿವರವಾಗಿ ನೀಡಿದ್ದಾರೆ. ಈ ಕೃತಿ ಮೂರು ಮುದ್ರಣಗಳನ್ನು ಕಂಡಿದೆ.

About the Author

ಸಿ.ಆರ್. ಚಂದ್ರಶೇಖರ್
(12 December 1948)

ಡಾ. ಸಿ.ಆರ್. ಚಂದ್ರಶೇಖರ್  ಅಂತಾರಾಷ್ಟ್ರೀಯ ಖ್ಯಾತಿ ಪಡೆದಿರುವ ರಾಷ್ಟ್ರೀಯ ಮನೋರೋಗ ಮತ್ತು ನರವಿಜ್ಞಾನ ಸಂಸ್ಥೆಯಲ್ಲಿ ಉಪ ಆರೋಗ್ಯ ಅಧೀಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಮನೋವಿಜ್ಞಾನ ಕ್ಷೇತ್ರದಲ್ಲಿ ಸಾಮಾಜಿಕ ಕಳಕಳಿಯುಳ್ಳ ಹಿರಿಯ ವೈದ್ಯರು ರೋಗಿಗಳ ಶುಶ್ರೂಷೆ,  ಬೋಧನೆ ಮತ್ತು ತರಬೇತಿ ನೀಡುತ್ತಿರುವುದರ ಜೊತೆಗೆ ಕಳೆದ 30 ವರ್ಷಗಳಿಂದ ನಿರಂತರ ಸೇವೆ ಸಲ್ಲಿಸುತ್ತಿದ್ದಾರೆ. 150 ಕ್ಕೂ ಹೆಚ್ಚು ಮನೋವಿಜ್ಞಾನದ ಬಗ್ಗೆ ಕನ್ನಡದಲ್ಲಿ ರಚಿಸಿರುವ ಇವರ ಹಲವು ಪುಸ್ತಕಗಳು ತೆಲುಗು, ಉರ್ದು, ಗುಜರಾತಿ, ಹಿಂದಿ ಭಾಷೆಗಳಿಗೆ ಅನುವಾದಗೊಂಡಿವೆ. 1000 ಕ್ಕೂ ಹೆಚ್ಚು  ಪ್ರೌಢ ಲೇಖನಗಳನ್ನು ಬರೆದಿದ್ದಾರೆ. ...

READ MORE

Related Books