ಕಷ್ಟ ನಷ್ಟಗಳಿಗೆ ಆತ್ಮಹತ್ಯೆ ಪರಿಹಾರವೇ?

Author : ಸಿ.ಆರ್. ಚಂದ್ರಶೇಖರ್

Pages 40

₹ 30.00




Year of Publication: 2015
Published by: ವಿಸ್ಮಯ ಪ್ರಕಾಶನ

Synopsys

ಇತ್ತಿಚೆಗೆ ಆತ್ಮಹತ್ಯೆ ಪ್ರಕರಣಗಳು ಹೆಚ್ಚುತ್ತಿದ್ದು ಸಣ್ಣ ವಿಷಯಗಳಿಗೂ ಆತ್ಮಸ್ತೈರ್ಯ ಕಳೆದುಕೊಳ್ಳುತ್ತಿದ್ದಾರೆ ಯುವಜನ ಹಾಗೂ ವಿದ್ಯಾರ್ಥಿಗಳು. ಅವರ ಜೀವನಕ್ರಮ ಹಾಗೂ ಚಿಂತಾ ಕ್ರಮವನ್ನು ಬದಲಾಸುವಂತಹ ಕೃತಿ -ಕಷ್ಟನಷ್ಟಗಳಿಗೆ ಆತ್ಮಹತ್ಯೆ ಒರಿಹಾರವೆ?. ವಿದ್ಯಾರ್ಥಿ, ಯುವಜನರನ್ನು ಗಮನದಲ್ಲಿಟ್ಟುಕೊಂಡು ಲೇಖಕ ಡಾ. ಸಿ.ಆರ್. ಚಂದ್ರಶೇಖರ ಅವರು ಈ ಕೃತಿ ರಚಿಸಿದ್ದಾರೆ. 

About the Author

ಸಿ.ಆರ್. ಚಂದ್ರಶೇಖರ್
(12 December 1948)

ಡಾ. ಸಿ.ಆರ್. ಚಂದ್ರಶೇಖರ್  ಅಂತಾರಾಷ್ಟ್ರೀಯ ಖ್ಯಾತಿ ಪಡೆದಿರುವ ರಾಷ್ಟ್ರೀಯ ಮನೋರೋಗ ಮತ್ತು ನರವಿಜ್ಞಾನ ಸಂಸ್ಥೆಯಲ್ಲಿ ಉಪ ಆರೋಗ್ಯ ಅಧೀಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಮನೋವಿಜ್ಞಾನ ಕ್ಷೇತ್ರದಲ್ಲಿ ಸಾಮಾಜಿಕ ಕಳಕಳಿಯುಳ್ಳ ಹಿರಿಯ ವೈದ್ಯರು ರೋಗಿಗಳ ಶುಶ್ರೂಷೆ,  ಬೋಧನೆ ಮತ್ತು ತರಬೇತಿ ನೀಡುತ್ತಿರುವುದರ ಜೊತೆಗೆ ಕಳೆದ 30 ವರ್ಷಗಳಿಂದ ನಿರಂತರ ಸೇವೆ ಸಲ್ಲಿಸುತ್ತಿದ್ದಾರೆ. 150 ಕ್ಕೂ ಹೆಚ್ಚು ಮನೋವಿಜ್ಞಾನದ ಬಗ್ಗೆ ಕನ್ನಡದಲ್ಲಿ ರಚಿಸಿರುವ ಇವರ ಹಲವು ಪುಸ್ತಕಗಳು ತೆಲುಗು, ಉರ್ದು, ಗುಜರಾತಿ, ಹಿಂದಿ ಭಾಷೆಗಳಿಗೆ ಅನುವಾದಗೊಂಡಿವೆ. 1000 ಕ್ಕೂ ಹೆಚ್ಚು  ಪ್ರೌಢ ಲೇಖನಗಳನ್ನು ಬರೆದಿದ್ದಾರೆ. ...

READ MORE

Related Books