ಕತೆ ಕತೆ ಕಾರಣ

Author : ವೈದೇಹಿ (ಜಾನಕಿ ಶ್ರೀನಿವಾಸಮೂರ್ತಿ)

Pages 148

₹ 145.00




Year of Publication: 2016
Published by: ಅಕ್ಷರ ಪ್ರಕಾಶನ
Address: ಹೆಗ್ಗೋಡು, ಹೊನ್ನೇಶ್ವರ ಅಂಚೆ, ಸಾಗರ ತಾಲೂಕು, ಶಿವಮೊಗ್ಗ - 577417
Phone: 9480280401 / 08183-265476

Synopsys

ಸೃಜನಶೀಲವೂ, ಕಲಾತ್ಮಕವೂ ಆದ ಕತೆಗಾರಿಕೆಯಲ್ಲೇ ಅವರು ಯತ್ನಿಸುತ್ತಾ ಬಂದಿದ್ದಾರೆ. 'ಕತೆ ಕತೆ ಕಾರಣ'ದ ಕಥೆಗಳು ಅವರ ಅಭಿವ್ಯಕ್ತಿಯ ಹಾದಿಯಲ್ಲಿ ಹೇಗೋ ಹಾಗೆ ಕನ್ನಡದ ಕಥನಸಾಹಿತ್ಯದ ಹಾದಿಯಲ್ಲೂ ಒಂದು ಮೈಲಿಗಲ್ಲಾಗಿವೆ. ಅಂತಹದ್ದರಲ್ಲಿ ವೈದೇಹಿಯವರ ಕತೆ ಕತೆ ಕಾರಣ ಒಂದು. ಇದರಲ್ಲಿ ೧೨ ಕತೆಗಳಿವೆ. ಆದರೆ ಈ ಕತೆಗಳು ಇನ್ನೆಷ್ಟು ಕತೆಗಳನ್ನು ತಮ್ಮೊಳಗೆ ಇರಿಸಿಕೊಂಡಿವೆ ಎಂಬ ವಿಸ್ಮಯ ಈ ಕತೆಗಳನ್ನು ಓದಿದ ನಂತರ ನಮ್ಮಲ್ಲಿ ಉಳಿದೇ ಬಿಡುತ್ತದೆ. 

About the Author

ವೈದೇಹಿ (ಜಾನಕಿ ಶ್ರೀನಿವಾಸಮೂರ್ತಿ)
(12 February 1945)

ಡಾ. ವೈದೇಹಿ ಅವರ ಮೂಲ ಹೆಸರು ಜಾನಕಿ ಶ್ರೀನಿವಾಸಮೂರ್ತಿ.  ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಜನಿಸಿದ ಅವರು ಕಾವ್ಯ, ಪ್ರಬಂಧ, ಮಕ್ಕಳ ಸಾಹಿತ್ಯ, ಜೀವನಚಿತ್ರ, ಕೃತಿ ಸಂಪಾದನೆ ಪ್ರಕಾರದಲ್ಲಿ ಗಣನೀಯ ಸಾಧನೆ ಮಾಡಿದ್ದಾರೆ. ಮಾನವ ಸಹಜ ಸಂಬಂಧಗಳು ಮತ್ತು ಹೆಣ್ಣಿನ ಭಾವತರಂಗಗಳನ್ನು ಹಿಡಿದಿಡುವ ಕಥೆ-ಕಾದಂಬರಿ ರಚಿಸಿರುವ ಲೇಖಕಿ. ಮರಗಿಡಬಳ್ಳಿ ಅಂತರಂಗದ ಪುಟಗಳು ಸಮಾಜಶಾಸ್ತ್ರಜ್ಞೆಯ ಟಿಪ್ಪಣಿಗಳು, ಅಮ್ಮಚ್ಚಿ ಎಂಬ ನೆನಪು. ಕತೆ ಕತೆ ಕಾರಣ (ಕಥಾ ಸಂಕಲನಗಳು), ಅಲೆಗಳಲ್ಲಿ ತರಂಗ (ಸಮಗ್ರ ಕಥಾ ಸಂಕಲನ), ಬಿಂದು ಬಿಂದಿಗೆ, ಪಾರಿಜಾತ ಹೂವ ಕಟ್ಟುವ ಕಾಯಕ (ಕವನ ಸಂಕಲನ), ಅಸ್ಪೃಶ್ಯರು (ಕಾದಂಬರಿ), ಮಲ್ಲಿನಾಥನ ಧ್ಯಾನ, ಮೇಜು ಮತ್ತು ...

READ MORE

Related Books