ಕತೆಯೊಳಗೇಳುಕತೆ

Author : ಜಾನಕಿ ಶ್ರೀನಿವಾಸ್

Pages 96

₹ 80.00




Year of Publication: 2014
Published by: ಚತುರ್ಮುಖ
Address: ನಂ.43, 1ನೇ ಮಹಡಿ, 5ನೇ ಅಡ್ಡರಸ್ತೆ, 4ನೇ ಮುಖ್ಯರಸ್ತೆ, ಹನುಮಂತನಗರ, ಬೆಂಗಳೂರು-560 019
Phone: 8088868525

Synopsys

ಜಾನಕಿ ಶ್ರೀನಿವಾಸ್ ಅವರ ನೀಳ್ಗತೆ ‘ಕತೆಯೊಳಗೇಳುಕತೆ’. ಈ ಕೃತಿಗೆ ಎಚ್.ಎಸ್. ವೆಂಕಟೇಶ ಮೂರ್ತಿಯವರು ಮುನ್ನುಡಿ ಬರೆದಿದ್ದು,’ಒಂದು ಆಶ್ರಯ ಧಾಮದಲ್ಲಿ ಬಾಳುತ್ತಿರುವ ಏಳು ಮಂದಿಯ ಕಥೆಯನ್ನು ತಮ್ಮ ಈ ನೀಳ್ಬರಹದಲ್ಲಿ ಹೃದಯಸ್ಪರ್ಶಿಯಾಗಿ ಒಗ್ಗೂಡಿಸಿದ್ದಾರೆ. ಭಾವ ಸಂಯಮ ಈ ಕಥೆಗಳ ಸ್ನಾಯು ಬಲಕ್ಕೆ ಕಾರಣವಾಗಿದೆ’ ಎಂದಿದ್ದಾರೆ.

About the Author

ಜಾನಕಿ ಶ್ರೀನಿವಾಸ್
(28 August 1952)

ಬೆಂಗಳೂರು ಮೂಲದವರಾದ ಜಾನಕಿ ಶ್ರೀನಿವಾಸ್ ಸಣ್ಣ ಕತೆಗಳಲ್ಲಿ ಹೆಸರು ಮಾಡಿರುವ ದಿ.ಕೆ.ಗೋಪಾಲಕೃಷ್ಣರಾಯರ ಮಗಳು. 28-08-1952 ರಂದು ಜನಿಸಿದರು. ಬೆಂಗಳೂರು ದಕ್ಷಿಣ ಕ್ಷೇತ್ರದ ಗುರುಕುಲಂನಲ್ಲಿ ಪ್ರಾಥಮಿಕ ಶಿಕ್ಷಣವನ್ನು ಪೂರೈಸಿದ ಅವರು, ಗಾಂಧೀಬಜಾರ್ ನ ಚಿನ್ನಿ ಸ್ಕೂಲ್ ನಲ್ಲಿ ಮಧ್ಯಮ, ಗಿರಿಜಾಂಬ ಮುಕುಂದ ದಾಸ್ ಸರ್ಕಾರಿ ಶಾಲೆಯಲ್ಲಿ ಹೈಸ್ಕೂಲ್ ವ್ಯಾಸಂಗ ಪೂರ್ತಿಗೊಳಿಸಿದರು. ಪಿಯುಸಿಯನ್ನು ಎಪಿಎಸ್ ಕಾಲೇಜು, ವಿಜಯ ಕಾಲೇಜಿನಲ್ಲಿ ಬಿ.ಎ ಹಾನರ್ಸ್ ಮಾಡಿ, ಸೆಂಟ್ರಲ್ ಕಾಲೇಜಿನಲ್ಲಿ ಎಂ.ಎ ಶಿಕ್ಷಣ ಗಳಿಸಿದರು. ತಮ್ಮ 60ನೇ ವಯಸ್ಸಿನಲ್ಲಿ ಸಾಹಿತ್ಯದ ಬಗ್ಗೆ ಹೆಚ್ಚಿನ ಆಸಕ್ತಿ ಬೆಳೆಸಿಕೊಂಡ ಅವರು ಕಥೆಯೊಳಗೇಳು ಕಥೆ, ಸಂಪತ್ ಮತ್ತು ಇತರ ...

READ MORE

Related Books