
ಮೂಲದ ನರವಾಹನದತ್ತ ಜನನ ಮತ್ತು ಚತುರ್ದಾರಿಕಾ ಎಂಬೆರಡು ಲಂಬಕಗಳ ಅನುವಾದವನ್ನು ವಿದ್ವಾಂಸ ಎಚ್.ವಿ. ನಾಗರಜರಾವ್ ಅವರು ಕನ್ನಡಕ್ಕೆ ಅನುವಾದ ಮಾಡಿದ್ದಾರೆ. ದೇವದತ್ತ, ಪಿಂಗಳಿಕೆ, ಜೀಮೂತವಾಹನನ ಇಂದಿನ ಮತ್ತು ಹಿಂದಿನ ಜನ್ಮಗಳು, ಕದ್ರೂ ವಿನತೆಯರು, ಅಶೋಕದತ್ತ, ಬಿಂದು ರೇಖೆಯರ ಕಥೆಗಳನ್ನು ಇದು ತನ್ನ ಆರು ತರಂಗಗಳಲ್ಲಿ ಹಿಡಿದಿಟ್ಟುಕೊಂಡಿದೆ. ಇವುಗಳ ಬಗ್ಗೆ ಮಾಹಿತಿಯನ್ನು ಲೇಖಕರು ಈ ಕೃತಿಯಲ್ಲಿ ನೀಡಿದ್ಧಾರೆ.
©2025 Book Brahma Private Limited.