ಕಥೆ ಹೇಳಲೇ ಅಜ್ಜ

Author : ಸತ್ಯಾನಂದ ಪಾತ್ರೋಟ

Pages 174

₹ 200.00




Year of Publication: 2018
Published by: ಸಮತಾ ಪ್ರಕಾಶನ
Address: ಬಾಗಲಕೋಟೆ, ವಿಜಾಪುರ ಜಿಲ್ಲೆ 587101
Phone: 9845012151

Synopsys

ಜಾಜಿ ಮಲ್ಲಿಗೆ ಕವಿ ಎಂದೇ ಖ್ಯಾತಿ ಪಡೆದ ಸತ್ಯಾನಂದ ಪಾತ್ರೋಟ ಅವರ ಆಯ್ದ ಕವಿತೆಗಳ ಸಂಕಲನ ‘ಕಥೆ ಹೇಳಲೇ ಅಜ್ಜ…’. ಈ ಕೃತಿಯ ಮತ್ತೊಂದು ವಿಶೇಷತೆ ಎಂದರೆ ಕವಿತೆಗಳೊಂದಿಗೆ ಕವಿಯ ವ್ಯಕ್ತಿತ್ವ, ವ್ಯಕ್ತಿಗತ ಪರಿಚಯ ಹಾಗೂ ಅವರ ಕವಿತೆಗಳು ಮೂಡಿಸಿದ ಹೆಜ್ಜೆಯ ಹಾದಿಯನ್ನು ಈ ಕೃತಿಯಲ್ಲಿ ಅನಾವರಣಗೊಳಿಸಲಾಗಿದೆ. ಅವರ ಪುತ್ರಿ ಪಲ್ಲವಿ ಎಸ್‌. ಪಾತ್ರೋಟ ಅವರು ಈ ಕೃತಿಯನ್ನು ಸಂಪಾದಿಸಿದ್ದಾರೆ.

About the Author

ಸತ್ಯಾನಂದ ಪಾತ್ರೋಟ

ಸತ್ಯಾನಂದ ಪಾತ್ರೋಟ ಅವರು ಕನ್ನಡದ ಹೊಸ ಸಂವೇದನೆಯ ಕವಿ, ಲೇಖಕರು. ‘ಪುಟ್ಟ ಗುಡಿಸಲಿನಲ್ಲಿ ಕೆಟ್ಟ ಕನಸುಗಳಿಲ್ಲ..ಮನಸು-ಕನಸುಗಳಲ್ಲಿ ಜಾಜಿ ಮಲ್ಲಿಗೆ..ಎನ್ನುವ ಮೂಲಕ ನಾಡಿನಾದ್ಯಂತ ಜಾಜಿ ಮಲ್ಲಿಗೆ ಕವಿ ಎಂದೇ ಖ್ಯಾತರಾದವರು. ಕೃಷ್ಣಾ ನದಿ ತೀರದ ಸತ್ಯಾನಂದ ಪಾತ್ರೋಟ ದಲಿತ ಲೋಕದ ಬಂಡಾಯ ಪ್ರತಿಭೆ. ಇವರು ಬಾಗಲಕೋಟೆಯಲ್ಲಿ ನಡೆದ ಅಖಿಲ ಭಾರತ ಆರನೇ ದಲಿತ ಸಾಹಿತ್ಯ ಸಮ್ಮೇನಳದ ಅಧ್ಯಕ್ಷತೆ ವಹಿಸಿದ್ದರು. ಕವಿ ಸತ್ಯಾನಂದ ಪಾತ್ರೋಟ ಅವರ ಲೇಖನಿಯಿಂದ ಸೃಜಿಸಿದ ಕವನಗಳು ನಾಡಿನ ಶಾಲಾ ಕಾಲೇಜಿನಿಂದ ಆರಂಭಗೊಂಡು ವಿಶ್ವವಿದ್ಯಾಲಯದ ಪಠ್ಯಗಳಲ್ಲೂ ಸ್ಥಾನ ಪಡೆದಿವೆ. ಧಾರವಾಡದ ಕರ್ನಾಟಕ ವಿ.ವಿ.ಗುಲ್ಬರ್ಗ, ಮಂಗಳೂರು, ತುಮಕೂರು, ಬೆಳಗಾವಿ ರಾಣಿ ...

READ MORE

Related Books