ಕವಿರಾಜಮಾರ್ಗವಿವೇಕ ಭಾಗ-1

Author : ಮುಳಿಯ ತಿಮ್ಮಪ್ಪಯ್ಯ

Pages 135

₹ 5.00




Year of Publication: 1954
Published by: ಮುಳಿಯ ತಿಮ್ಮಪ್ಪಯ್ಯ
Address: ಕರಂಗಲಪಾಡಿ, ಮಂಗಳೂರು

Synopsys

‘ಕವಿರಾಜಮಾರ್ಗ ವಿವೇಕ’ ಮುಳಿಯ ತಿಮ್ಮಪ್ಪಯ್ಯ ಅವರ ವಿಮರ್ಶಾ ಕೃತಿ. ಕನ್ನಡದ ಅತ್ಯಂತ ಪ್ರಾಚೀನ ಕೃತಿ ಕವಿರಾಜಮಾರ್ಗ ಕೃತಿಯಲ್ಲಿ ಪ್ರಸ್ತಾಪಿತ ಮಹತ್ವದ ವಿಚಾರ-ಅಂಶಗಳನ್ನು ತಾರ್ಕಿಕವಾಗಿ ವಿಶ್ಲೇಷಿಸಿದ್ದು, ಕಾವ್ಯ ಲೋಕಕ್ಕೆ ಈ ಕೃತಿಯು ನೀಡಿರುವ ಕೊಡುಗೆಯನ್ನು ವಿವರಿಸಿದ್ದಾರೆ. 

About the Author

ಮುಳಿಯ ತಿಮ್ಮಪ್ಪಯ್ಯ
(03 March 1888 - 04 January 1950)

ಕವಿ, ವಿಮರ್ಶಕ ಮುಳಿಯ ತಿಮ್ಮಪ್ಪಯ್ಯನವರು ಹುಟ್ಟಿದ್ದು ದಕ್ಷಿಣ ಕನ್ನಡ ಜಿಲ್ಲೆಯ ಮುಳಿಯ ಗ್ರಾಮದಲ್ಲಿ. ಮನೆಯಲ್ಲಿಯೇ ಕುಳಿತು ಸಂಸ್ಕೃತ ಕಲಿತ ಅವರು ಸಂಸ್ಕೃತಾಭ್ಯಾಸವನ್ನು ಮುಂದುವರೆಸಲು ತಿರುವಾಂಕೂರು ಹಾಗೂ ಮೈಸೂರಿಗೆ ಪ್ರಯಾಣ ಮಾಡಿದರು. 1911ರಲ್ಲಿ ಮಂಗಳೂರಿನ ಕೆನರಾ ಹೈಸ್ಕೂಲಿನಲ್ಲಿ ಕನ್ನಡ ಪಂಡಿತರಾಗಿದ್ದರು. ಮುದ್ದಣನ ರಾಮಾಶ್ವಮೇಧ ಚೌಕಟ್ಟಿನಲ್ಲಿ ಮೂಡಿ ಬಂದ ಕೃತಿ ‘ಚಂದ್ರಾವಳಿ ವಿಲಾಸ.’ ಭಾಗವತದಲ್ಲಿ ಬರುವ ಶಂಭಾಸುರನ ಕಥೆಯಾಧಾರಿತ ಹಳೆಗನ್ನಡದ ಛಂದಸ್ಸಿನಲ್ಲಿ ಮೂಡಿ ಬಂದದ್ದು ‘ಸೊಬಗಿನ ಬಳ್ಳಿ.’ ಕರ್ಣನ ಕುರಿತಾದ ಗದ್ಯ ಕಥನ ನಡೆಯನಾಡು-ಮಹಾಭಾರತದ ಕಥೆ ಆಧಾರಿತ. ಪ್ರೇಮಪಾಶವೆಂಬ ಮತ್ತೊಂದು ಕೃತಿ, ನೀತಿ ವಾಕ್ಯ ಆಧಾರಿತ ಕಾಲ್ಪನಿಕ ಕಥನ ಕಾವ್ಯ. ...

READ MORE

Related Books