ಕಾವ್ಯ

Author : ಕೆ. ಆರ್‌. ಸಂಧ್ಯಾರೆಡ್ಡಿ

Pages 206

₹ 100.00




Year of Publication: 2019
Published by: ಕುವೆಂಪು ಭಾಷಾ ಭಾರತಿ ಪ್ರಾಧಿಕಾರ
Address: ಕಲಾಗ್ರಾಮ, ಬೆಂಗಳೂರು ವಿಶ್ವವಿದ್ಯಾನಿಯ ಹಿಂಭಾಗ, ಮಲ್ಲತ್ತಹಳ್ಳಿ, ಬೆಂಗಳೂರು - 560056
Phone: 08023183311

Synopsys

‘ಕಾವ್ಯ’ ಕನ್ನಡ ಬರಹಗಾರ್ತಿಯರ ಪ್ರಾತಿನಿಧಿಕ ಸಂಕಲನ (ಸಂಪುಟ-3). ಕುವೆಂಪು ಭಾಷಾ ಭಾರತಿ ಪ್ರಕಟಿಸಿದ ಈ ಮಾಲಿಕೆಯ ಮುಖ್ಯ ಸಂಪಾದಕರು ಡಾ.ಆರ್.ತಾರಿಣಿ ಶುಭದಾಯಿನಿ.  ಡಾ.ಸಂಧ್ಯಾರೆಡ್ಡಿ ಕೆ.ಆರ್. ಸಂಪಾದಕರು. ಕನ್ನಡ ಸಾಹಿತ್ಯಲೋಕದಲ್ಲಿ ಮಹಿಳಾ ಅಸ್ಮಿತೆಯನ್ನು ಗುರುತಿಸುವ ನಿಟ್ಟಿನಲ್ಲಿ ಆರಂಭಿಸಿದ ಈ ಕನ್ನಡ ಬರಹಗಾರ್ತಿಯರ ಪ್ರಾತಿನಿಧಿಕ ಸಂಕಲನವು ಸಂಪುಟಗಳಲ್ಲಿ ಪ್ರಕಟವಾಗಿದ್ದು, ಕನ್ನಡದ ಬಹುತೇಕ ಲೇಖಕಿಯರ ಕಾವ್ಯಗಳ ಒಳನೋಟಗಳನ್ನು ಕಟ್ಟಿಕೊಡುತ್ತದೆ.

 

About the Author

ಕೆ. ಆರ್‌. ಸಂಧ್ಯಾರೆಡ್ಡಿ

ಕನ್ನಡ ಸಾಹಿತ್ಯಕ್ಕೆ ಅಪಾರವಾದ ಕೊಡುಗೆ ನೀಡಿರುವ ಕನ್ನಡಿಗರ ನೆಚ್ಚಿನ ಲೇಖಕಿ ಕೆ.ಆರ್.ಸಂಧ್ಯಾರೆಡ್ಡಿ ಅವರು ಜನಿಸಿದ್ದು 1953 ಜೂನ್  22ರಂದು ಚಿತ್ರದುರ್ಗದಲ್ಲಿ. ಎನ್‌ಜಿಇಎಫ್‌ ನಲ್ಲಿ ಉಪ ನಿರ್ವಹಕರಾಗಿ ಸೇವೆ ಸಲ್ಲಿಸಿರುವ ಅವರು ವೃತ್ತಿಯಿಂದ ಸ್ವಯಂ ನಿವೃತ್ತಿ ಪಡೆದರು.  ಇವರ ಅನುವಾದಿತ ಕೃತಿಗಳೆಂದರೆ - ಬರ್ಕ್ ವೈಟ್‌ ಕಂಡ ಭಾರತ, Half way to Freedom, ಆಸನ ಪ್ರಾಣಾಯಾಮ ಮುದ್ರಾಬಂಧ, ನೆಹರೂವಾದದ ಹುಟ್ಟು ಮತ್ತು ಬೆಳವಣಿಗೆ, ಉಗ್ರಾಣ ನಿರ್ವಹಣೆ, ಸೃಜನಶೀಲ ಪ್ರತಿಭೆ, ದೇಹದ ರಚನಾ ವ್ಯವಸ್ಥೆಗಳು, ಹೊಸ ಬಗೆಯ ಶಕ್ತಿ ವ್ಯವಸ್ಥೆಗಳು.  ಸಂಪಾದಿತ ಕೃತಿಗಳು : ಗ್ರಾಮೀಣ ಪಶುಸಾಕಣೆ, ಗ್ರಾಮೀಣ ...

READ MORE

Related Books