ಕಾವ್ಯ ಕುಸುಮಾಂಜಲಿ

Author : ಡಿ ಎನ್. ಕೃಷ್ಣಮೂರ್ತಿ

Pages 136

₹ 0.00




Year of Publication: 2007
Published by: ಪುನಶ್ಚೇತನ ಪ್ರಕಾಶನ
Address: ದೊಡ್ಡಮಾರಗೌಡನಹಳ್ಳಿ, ಮೈಸೂರು ತಾಲ್ಲೂಕು, ಮೈಸೂರು -570026
Phone: 9008149968

Synopsys

ಕನ್ನಡದ ವರನಟ ಡಾ. ರಾಜಕುಮಾರ್ ಅವರನ್ನು ಕುರಿತು ನಾಡಿನ ವಿವಿಧ ಭಾಗಗಳ ಜನರು ಬರೆದಿರುವ, ಡಿ. ಎನ್. ಕೃಷ್ಣಮೂರ್ತಿ ಅವರ ಸಂಪಾದಕತ್ವದಲ್ಲಿ ಪ್ರಕಟಗೊಂಡಿರುವ ಮಹತ್ವದ ಕೃತಿ.

About the Author

ಡಿ ಎನ್. ಕೃಷ್ಣಮೂರ್ತಿ
(04 June 1963)

ಡಿ. ಎನ್. ಕೃಷ್ಣಮೂರ್ತಿಯವರು ಮೈಸೂರು ತಾಲ್ಲೂಕಿನ ದೊಡ್ಡಮಾರಗೌಡನಹಳ್ಳಿ ಯವರು. ತಂದೆ ಎಸ್. ನಂಜುಂಡಯ್ಯ, ತಾಯಿ ಶಾರದಮ್ಮ. ಸಾಹಿತ್ಯ ವಲಯದಲ್ಲಿ  ಇವರು  ಡಿಎನ್ಕೆ ಎಂದೇ ಪರಿಚಿತರು.  ಕೃತಿಗಳು: ದತ್ತೂರಿಗಿಡ, ಮರೀಚಿಕೆ, ಪರಿವರ್ತನೆ, ಕರ್ಪೂರದ ಗೊಂಬೆ, ಮುಳುಗಿದ ದೋಣಿ,(ಕಿರು ಕಾದಂಬರಿಗಳು), ಜನಮನ (ಪ್ರಬಂಧ ಸಂಕಲನ-ಸಂಪಾದಿತ), ಓಕುಳಿ, ಬೆಳಕು (ಕವನ ಸಂಕಲನ), ಚೈತ್ಯ ಚೈತ್ರ(ಕವನ ಸಂಕಲನ-ಸಂಪಾದಿತ), ರಾಜಯೋಗಿ (ವಚನ ಸಂಕಲನ), ಶಾಂತಿಭೂಮಿ, ತಪಸಹನ, ಸೂರ್ಯಾಸ್ತಮ, ವಸುಂಧರ, ಮಣ್ಣಿನ ಋಣ, ಹೃದಯವಂತ, ಆಕ್ರಂದನ, ಚೈತ್ರಯಾತ್ರೆ, ಗ್ರಾಮಾಂತರ, ಕರ್ಮಭೂಮಿ (ಕಾದಂಬರಿಗಳು), ನೇಸರ (ಕವನ ಸಂಕಲನ), ಕಾವ್ಯ ಕುಸುಮಾಂಜಲಿ-(ಕವನ ಸಂಕಲನ - ಸಂಪಾದಿತ), ಸಂಘರ್ಷಣೆ (ಕಥಾ ಸಂಕಲನ), ಜೀವನದಿ, (ಲೇಖನಗಳು), ಮಹಾಸಾಗರದ ಮುತ್ತುಗಳು (ವ್ಯಕ್ತಿ ಚಿತ್ರಗಳು -ಸಂಪುಟ 1), ಭಾರತದ ಅನರ್ಘ್ಯ ರತ್ನಗಳು- (ವ್ಯಕ್ತಿ ಚಿತ್ರಗಳು - ಸಂಪುಟ 2), ಮಾತೃಭೂಮಿಯ ಮಾಣಿಕ್ಯಗಳು (ವ್ಯಕ್ತಿ ಚಿತ್ರಗಳು - ಸಂಪುಟ 3), ಕನ್ನಡ ಸಾಹಿತ್ಯದ ಸೀಮಾಪುರುಷ (ಮಾಸ್ತಿ ...

READ MORE

Related Books