ಕಾವ್ಯ ಮೀಮಾಂಸೆ ಮತ್ತು ಸಾಹಿತ್ಯ ವಿಮರ್ಶೆ

Author : ಅಬ್ದುಲ್ ಬಷೀರ್‌

Pages 336

₹ 225.00




Year of Publication: 2019
Published by: ಸಪ್ನ ಬುಕ್ ಹೌಸ್
Address: # 11, 3ನೇ ಮುಖ್ಯರಸ್ತೆ, ಗಾಂಧಿನಗರ, ಬೆಂಗಳೂರು-560001
Phone: 08040114455

Synopsys

ಲೇಖಕ-ಚಿಂತಕ ಪ್ರೊ. ಜಿ. ಅಬ್ದುಲ್ ಬಷೀರ್ ಅವರ ಕೃತಿ-ಕಾವ್ಯ ಮೀಮಾಂಸೆ ಮತ್ತು ಸಾಹಿತ್ಯ ವಿಮರ್ಶೆ. ರತ್ನ ಬಿಎ, ಎಂಎ, ಕೆಎಎಸ್, ಐಎಎಸ್ ಪರೀಕ್ಷೆಗಳಿಗಾಗಿ ಸಿದ್ಧಪಡಿಸಿದ ಮಾರ್ಗದರ್ಶಿ ಪುಸ್ತಕವಿದು. ಸರಳ ಭಾಷೆಯಲ್ಲಿ ವಿವರಣೆ ಇದ್ದು, ಮಾಹಿತಿಪೂರ್ಣ ಕೃತಿಯೂ ಆಗಿದೆ.

About the Author

ಅಬ್ದುಲ್ ಬಷೀರ್‌
(06 May 1947)

ವ್ಯಾಕರಣ, ಭಾಷೆ, ಕಾವ್ಯಮೀಮಾಂಸೆ, ವಿಮರ್ಶಾಕ್ಷೇತ್ರಗಳಲ್ಲಿ ದುಡಿಯುತ್ತಿರುವ ಅಬ್ದುಲ್ ಬಷೀರ್‌ರವರು ಹುಟ್ಟಿದ್ದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕನಕಪುರ ತಾಲ್ಲೂಕಿನ ಕೆಬ್ಬೆದೊಡ್ಡಿ ಗ್ರಾಮದಲ್ಲಿ. ತಂದೆ ಅಬ್ದುಲ್ ಗಫೂರ್‌ಸಾಬ್, ತಾಯಿ ಬಿಯಾಂಬಿ. ಪ್ರಾಥಮಿಕ ವಿದ್ಯಾಭ್ಯಾಸ ಗಬ್ಬಾಡಿ ಶಾಲೆಯಲ್ಲಿ ಮುಗಿಸಿದ ಅವರು ಹಾರೋಹಳ್ಳಿ ರೂರಲ್ ಹೈಸ್ಕೂಲಿನಲ್ಲಿ ಪ್ರೌಢಶಿಕ್ಷಣ ಮುಗಿಸಿದರು. ಕಾಲೇಜು ವಿದ್ಯಾಭ್ಯಾಸ ಆಚಾರ‍್ಯ ಪಾಠಶಾಲೆಯ ಕಲೆ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯದಲ್ಲಿ ಬಿ.ಎ. (ಆನರ್ಸ್), ಮತ್ತು  ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಎಂ.ಎ. (ಕನ್ನಡ) ಪದವಿ ಪಡೆದಿದ್ದಾರೆ. 1972 ರಲ್ಲಿ ಉದ್ಯೋಗಕ್ಕೆ ಸೇರಿದ ಅವರು ಕಲಿತ ಕಾಲೇಜಿನಲ್ಲೇ ಅಧ್ಯಾಪಕ ವೃತ್ತಿ ಆರಂಭಿಸಿದರು. ಕನ್ನಡ ಪ್ರಾಧ್ಯಾಪಕರಾಗಿ, ವಿಭಾಗದ ...

READ MORE

Related Books