ಕಯ್ಯಾರ ಕಿಞ್ಞಣ್ಣ ರೈ

Author : ನರೇಂದ್ರ ರೈ ದೇರ್ಲ

Pages 56

₹ 33.00




Year of Publication: 2011
Published by: ಕನ್ನಡ ಸಂಘ, ಕಾಂತಾವರ
Address: ಕೆ.ಬಿ. ಜಿನರಾಜ ಹೆಗ್ಡೆ ಸ್ಮಾರಕ ಕನ್ನಡ ಭವನ, ಕಾಂತಾವರ, ಅಂಚೆ-ಕಾಂತಾವರ-574129, ಕಾರ್ಕಳ ತಾಲ್ಲೂಕು, ಉಡುಪಿ ಜಿಲ್ಲೆ
Phone: 8548933733

Synopsys

ಕರ್ನಾಟಕದ ಏಕೀಕರಣಕ್ಕಾಗಿ ಶ್ರಮಿಸಿದ ಹಿರಿಯ ಜೀವ ಕಯ್ಯಾರ ಕಿಞ್ಞಣ್ಣ ರೈ. ಸದ್ಯ ಕೇರಳ ಸೇರಿರುವ ಕಾಸರಗೋಡು ಅನ್ನು ಕನ್ನಡ ನಾಡಿನ ಭಾಗ ಆಗಿಸಲು ಹಗಲಿರುಳು ಶ್ರಮಿಸಿದ ಹೋರಾಟಗಾರ. ಕವಿ-ಕೃಷಿಕ ಕಯ್ಯಾರ ಅವರ ಕೊಡುಗೆ ಕೇವಲ ಸಾಹಿತ್ಯ-ಕಾವ್ಯಕ್ಕೆ ಮಾತ್ರ ಸೀಮಿತವಾಗಿಲ್ಲ. ಇಡೀಯಾಗಿ ಕನ್ನಡ ನಾಡು ಸ್ಮರಿಸುವಂತಹ ಕೆಲಸವನ್ನು ಕಯ್ಯಾರರು ಮಾಡಿದ್ದಾರೆ. ಕಯ್ಯಾರರ ಬದುಕು-ಬರಹವನ್ನು ನರೇಂದ್ರ ರೈ ದೇರ್ಲ ಅವರು ಈ ಪುಸ್ತಕದಲ್ಲಿ ಕಟ್ಟಿಕೊಟ್ಟಿದ್ದಾರೆ. ಕಾಂತಾವರ ಕನ್ನಡ ಸಂಘದ ನಾಡಿಗೆ ನಮಸ್ಕಾರ ಸರಣಿಯಲ್ಲಿ ಪ್ರಕಟವಾದ 67 ಪುಸ್ತಕವಿದು.

About the Author

ನರೇಂದ್ರ ರೈ ದೇರ್ಲ
(14 October 1965)

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆಯ ಡಾ. ಶಿವರಾಮ ಕಾರಂತ ಪ್ರಥಮ ದರ್ಜೆ ಕಾಲೇಜಿನಲ್ಲಿ ಕನ್ನಡ ಉಪನ್ಯಾಸಕರಾಗಿರುವ ಡಾ. ನರೇಂದ್ರ ರೈ ದೇರ್ಲ ಅವರು ಪತ್ರಕರ್ತರೂ ಹೌದು. ಹಾಗೆಯೇ  ಕವಿಗಳೂ ಕೂಡ. 'ತೊದಲು' ಕವನ ಸಂಕಲನದ ನಂತರ ಗದ್ಯ ಬರವಣಿಗೆ ಮುಂದುವರಿಸಿದರು.  ಆದರೆ, ಪದ್ಯದ ಗುಣ ಅವರ ಗದ್ಯಕ್ಕಿದೆ. ಅವರಿಗೆ ಸಾವಯವ ಕೃಷಿಯಲ್ಲಿ ವಿಶೇಷ ಆಸಕ್ತಿ . ಹಾಗಯೇ ಪರಿಸರದ ಬಗ್ಗೆ ಗಾಢ ಅನುರಕ್ತಿ.  ತೇಜಸ್ವಿಯೊಳಗಿನ ಕಲಾವಿದ'ನನ್ನು ಕಂಡರಿಸಿದ ನರೇಮದ್ರ ಅವರು  'ನಮ್ಮೆಲ್ಲರ ತೇಜಸ್ವಿ'ಯ ಅನಾವರಣಗೊಳಿಸಿದ್ದಾರೆ. ’ವಿಶುಕುಮಾರ್ ಬದುಕು ಬರೆಹ'; 'ಹೊನ್ನಯ ಶೆಟ್ಟಿ ಬದುಕು ಬರೆಹ'; 'ಡಾ. ಮೋಹನ ...

READ MORE

Related Books