ಕೆಂಡದ ಮಳೆ

Author : ಕುಂ. ವೀರಭದ್ರಪ್ಪ

Pages 204

₹ 108.00




Year of Publication: 2009
Published by: ಭಾಗ್ಯಲಕ್ಶ್ಮಿ ಪ್ರಕಾಶನ
Address: #87, 3ನೇ ಕ್ರಾಸ್, 4ನೇ ಬ್ಲಾಕ್, ಬನಶಂಕರಿ 3ನೇ ಹಂತ, 3ನೇ ಘಟ್ಟ, ಬೆಂಗಳೂರು-560085
Phone: 9448047735

Synopsys

ಕನ್ನಡ ಸಣ್ಣ ಕಥೆಯ ಭಾಷೆಗೆ ಹೊಸ ಮೊನಚು ಕೊಟ್ಟ ಕುಂ.ವೀ ಅವರ ಶೈಲಿಯ ಲೇಖಕ ಕುಂ. ವೀರಭದ್ರಪ್ಪ ಅವರ ಕೆಂಡದ ಮಳೆ ಕಾದಂಬರಿಯು ಕನ್ನಡ ಚಲನಚಿತ್ರವಾಗಿ ಗಮನ ಸೆಳೆದಿದೆ. ವಸ್ತು, ನಿರೂಪಣಾ ಶೈಲಿಯೊಂದಿಗೆ ಓದುಗರ ಮನ ಸೆಳೆಯುತ್ತದೆ. ಕೆಂಡದ ಮಳೆಯ ಮಧ್ಯೆಯೂ ನೀರಾಗಿ ಸುರಿಯುವ ಕಥಾವಸ್ತು ಇಲ್ಲಿದೆ.

About the Author

ಕುಂ. ವೀರಭದ್ರಪ್ಪ
(01 October 1953)

ಕುಂ.ವೀ. ಎಂದೇ ಜನಪ್ರಿಯರಾಗಿರುವ ಕಾದಂಬರಿಕಾರ, ಕತೆಗಾರ ಕುಂ. ವೀರಭದ್ರಪ್ಪ ಅವರು ಬಳ್ಳಾರಿ ಜಿಲ್ಲೆ ಕೂಡ್ಲಿಗಿ ತಾಲೂಕಿನ ಕೊಟ್ಟೂರಿನವರು. 1953ರ ಅಕ್ಟೋಬರ್ 1ರಂದು ಜನಿಸಿದರು. ‘ಬೇಲಿ ಮತ್ತು ಹೊಲ’ ಕಿರುಕಾದಂಬರಿಯ ಮೂಲಕ ಕನ್ನಡ ಸಾಹಿತ್ಯದ ಶಿಷ್ಟ ಪರಂಪರೆಯ ಬೇಲಿಗಳನ್ನು ಜಿಗಿದ ಕುಂ. ವೀರಭದ್ರಪ್ಪ, ಓದುಗರನ್ನು ಆಕರ್ಷಿಸಿದ್ದು ತಮ್ಮ ವಿಶಿಷ್ಟ ಭಾಷಾ ಪ್ರಯೋಗ ಮತ್ತು ನುಡಿಗಟ್ಟುಗಳಿಂದ. ಅವರ ಕತೆಗಳಲ್ಲಿ ಕಾದಂಬರಿಗಳಲ್ಲಿ ಕಾಣಿಸಿಕೊಂಡ ಭಾಷೆ ಅವರಿಗೆ ಸಾಹಿತ್ಯದಲ್ಲೊಂದು ಪ್ರತ್ಯೇಕ ಸ್ಥಾನ ಕಲ್ಪಿಸಿಕೊಟ್ಟಿತು. ’ಎಲುಗನೆಂಬ ಕೊರಚನೂ ಚವುಡನೆಂಬ ಹಂದಿಯೂ’, ’ಕತ್ತಲಿಗೆ ತ್ರಿಶೂಲ ಹಿಡಿದ ಕತೆ’ಗಳ ಮೂಲಕ ಸಣ್ಣ ಕತೆಯ ದಿಕ್ಕನ್ನು ಬದಲಾಯಿಸಿದರು. ಶಿವರಾಜ್ ...

READ MORE

Related Books