ಕಿರಿಯರ ಮಹಾಭಾರತ

Author : ಎಲ್.ಎಸ್. ಶೇಷಗಿರಿರಾವ್

Pages 160

₹ 80.00




Year of Publication: 2010
Published by: ವಸಂತ ಪ್ರಕಾಶನ
Address: ನಂ 360, 10ನೇ ಬಿ- ಮುಖ್ಯರಸ್ತೆ, 3ನೇ ಅಡ್ಡರಸ್ತೆ, ಜಯನಗರ, ಬೆಂಗಳೂರು-11

Synopsys

‘ಕಿರಿಯರ ಮಹಾಭಾರತ’ ಲೇಖಕ ಎಲ್.ಎಸ್. ಶೇಷಗಿರಿ ರಾವ್ ಅವರು ಮಕ್ಕಳಿಗಾಗಿ ಬರೆದ ಕೃತಿ. ಹಿಂದೂಧಾರ್ಮಿಕ ಗ್ರಂಥ- ಮಹಾಭಾರತ ಭಾರತೀಯರ ಪಾಲಿಗೆ ಒಂದು ರೀತಿಯ ಇತಿಹಾಸವೇ ಆಗಿದೆ. ಒಳಿತು-ಕೆಡಕುಗಳ ಕುರಿತು ಧರ್ಮ-ಅಧರ್ಮಗಳ ಕುರಿತಾದ ಮಹಾಕಾವ್ಯವಾದ ಮಹಾಭಾರತವನ್ನೇ ಮೂಲವಾಗಿಟ್ಟುಕೊಂಡ ಲೇಖಕರು ಸರಳ ಭಾಷೆಯಲ್ಲಿ ಈ ಕೃತಿಯನ್ನು ರಚಿಸಿದ್ದಾರೆ.

About the Author

ಎಲ್.ಎಸ್. ಶೇಷಗಿರಿರಾವ್
(16 February 1925 - 20 December 2019)

ಇಂಗ್ಲಿಷ್ ಪ್ರಾಧ್ಯಾಪಕರಾಗಿದ್ದ ಎಲ್.ಎಸ್. ಶೇಷಗಿರಿರಾವ್ ಅವರು ಪ್ರಬುದ್ಧ ವಿಮರ್ಶಕರೆಂದೇ ಖ್ಯಾತರು. ತಂದೆ ಸ್ವಾಮಿರಾವ್- ತಾಯಿ ಕಮಲಾಬಾಯಿ. 1925ರ ಫೆಬ್ರುವರಿ 16ರಂದು ಜನಿಸಿದರು. ಬೆಂಗಳೂರು ಮೈಸೂರುಗಳಲ್ಲಿ ವಿದ್ಯಾಭ್ಯಾಸ ಮಾಡಿದ ಇವರು ನಾಗಪುರ ವಿ.ವಿ.ಯಲ್ಲಿ ಇಂಗ್ಲಿಷ್ ಎಂ.ಎ. ಪದವೀಧರರಾದರು. ಕಾಲೇಜು ಶಿಕ್ಷಣ ಇಲಾಖೆಗೆ ಸೇರಿ ಕೋಲಾರ, ಮಡಿಕೇರಿ, ಬೆಂಗಳೂರುಗಳಲ್ಲಿ ಕಾಲೇಜು ಅಧ್ಯಾಪಕರಾಗಿ ಕೊನೆಯಲ್ಲಿ ಕೆಲವುಕಾಲ ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದರು. 1947-50ರಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿಗಳಾಗಿ ಬಿ.ಎಂ.ಶ್ರೀ ಸ್ಮಾರಕ ಪ್ರತಿಷ್ಠಾನದ ಅಧ್ಯಕ್ಷರಾಗಿ ಕನ್ನಡ ಪುಸ್ತಕ ಪ್ರಾಧಿಕಾರದ ಪ್ರಥಮ ಅಧ್ಯಕ್ಷರಾಗಿ ಕೆಲಸ ಮಾಡಿದ್ದಾರೆ. ಕೇಂದ್ರ ಸಾಹಿತ್ಯ ಅಕಾಡೆಮಿ ...

READ MORE

Related Books