ಕಿತ್ತೂರು ರಾಣಿ ಚೆನ್ನಮ್ಮ

Author : ಸಂಗಮೇಶ ತಮ್ಮನಗೌಡ್ರ

Pages 64

₹ 25.00




Year of Publication: 2014
Published by: ಸಿದ್ದೇಶ್ವರ ಪ್ರಕಾಶನ
Address: ಹಳೆಯ ಸರಾಫ್ ಬಜಾರ್, ಶ್ರೀ ಜಗದಂಬಾ ದೇವಿ ದೇವಸ್ಥಾನ ಹತ್ತಿರ, ಗದಗ-01
Phone: 9242469965

Synopsys

ಲೇಖಕ ಸಂಗಮೇಶ ತಮ್ಮನಗೌಡ್ರ ಅವರು ಕಿತ್ತೂರು ರಾಣಿ ಚೆನ್ನಮ್ಮ ಅವರ ಕುರಿತು ಜೀವನ ವೃತ್ತಾಂತ, ಬ್ರಿಟಿಷರ ವಿರುದ್ಧ ಹೋರಾಡಿದ ಶೌರ್ಯಗಳನ್ನು ಚಿತ್ರಿಸಿದ ಕೃತಿ ಇದು. ಆನೆ ನಡೆದಿದ್ದೇ ದಾರಿ ಎಂಬಂತೆ ಬ್ರಿಟಿಷ್ ಸರ್ಕಾರ ಇಲ್ಲಿರುವ ಎಲ್ಲ ಸಂಸ್ಥಾನಗಳನ್ನು ಅಂಜಿಸಿಕೊಂಡು ತಮ್ಮ ಆಧೀನದಲ್ಲಿ ಇಟ್ಟುಕೊಳ್ಳುವುದನ್ನು ವಿರೋಧಿಸಿದ ಮಹಿಳೆ-ಕಿತ್ತೂರು ರಾಣಿ ಚೆನ್ನಮ್ಮ. ಮಾತ್ರವಲ್ಲ; ಬ್ರಿಟಿಷರಿಗೆ ಸೋಲಿನ ರುಚಿಯೂ ತೋರಿಸಿದ್ದಳು. ಇಂತಹ ಚೆನ್ನಮ್ಮಳ ಕುರಿತು ಜೀವನ ವೃತ್ತಾಂತವನ್ನು ಲೇಖಕರು ಸವಿಸ್ತಾರವಾಗಿ ಇಲ್ಲಿ ನೀಡಿದ್ದಾರೆ.

About the Author

ಸಂಗಮೇಶ ತಮ್ಮನಗೌಡ್ರ
(15 January 1970)

ಸಂಗಮೇಶ ತಮ್ಮನಗೌಡ್ರ (ಎಸ್.ವಿ. ತಮ್ಮನಗೌಡ್ರ) ಮೂಲತಃ ಗದಗ ಜಿಲ್ಲೆಯ ಗುಜಮಾಗಡಿ ಗ್ರಾಮದವರು. (ಜನನ: 15-01-1970) ಸದ್ಯ, ರೋಣ ತಾಲೂಕಿನ ಬೂದಿಹಾಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಮಹಾರಾಷ್ಟ್ರದ ಕೊಲ್ಹಾಪುರ ವಿ.ವಿ.ಯಿಂದ ಎಂ.ಎ, ಮಧುರೈ ಕಾಮರಾಜ ವಿವಿಯಿಂದ ಎಂ.ಫಿಲ್ ಹಾಗೂ ಮುಂಬೈ ವಿ.ವಿ.ಯಿಂದ ಪಿಎಚ್ ಡಿ (ವಿಷಯ: ಕನ್ನಡದಲ್ಲಿ ಏಕಾಂಕಗಳು: ಒಂದು ಅಧ್ಯಯನ-1975-95) ಪದವಿ ಪಡೆದರು. ದ.ರಾ. ಬೇಂದ್ರೆ ವೇದಿಕೆ ಸ್ಥಾಪಿಸಿ (2000) ನಿರಂತರವಾಗಿ ಕಾರ್ಯಕ್ರಮಗಳನ್ನು ನಡೆಸುತ್ತಿದ್ದಾರೆ. ಕೃತಿಗಳು: ಹಂಸ, ಸ್ಫೂರ್ತಿ-ಕವನ ಸಂಕಲನಗಳು, ಮತ್ತೆ ಹುಟ್ಟಿತು ಕವನ-ಭಾವಗೀತೆಗಳ ಸಂಕಲನ, ಪಶ್ಚಾತ್ತಾಪ, ಕರುಳಿನ ಬೆಲೆ, ಖಳನಾಯಕನ ...

READ MORE

Related Books