ಕೃಷ್ಣದೇವರಾಯ

Author : ಕೆ.ಎಸ್. ಭಗವಾನ್

Pages 48

₹ 30.00




Year of Publication: 2015
Published by: ನವಕರ್ನಾಟಕ ಪ್ರಕಾಶನ
Address: ಎಂಬೆಸಿ ಸೆಂಟರ್, 11, ಕ್ರೆಸೆಂಟ್‌ ರಸ್ತೆ, ಕುಮಾರ ಪಾರ್ಕ್‌ ಪೂರ್ವ, ಬೆಂಗಳೂರು- 560001
Phone: 08022161900

Synopsys

ಕವಿ, ಮಹಾಮುತ್ಸದ್ಧಿ, ಸಾಹಿತ್ಯಾಭಿಮಾನಿ, ಸರ್ವಮತ ಸಹಿಷ್ಣು, ದೂರದೃಷ್ಟಿಯುಳ್ಳ ಅರಸ ಕೃಷ್ಣದೇವರಾಯ. ಇಡೀ ದಕ್ಷಿಣ ಭಾರತವನ್ನು ಗೆದ್ದ ಮೊದಲ ಅರಸ ಈತ. ಅವರ ಬಾಲ್ಯ-ಜೀವನ-ಆಡಳಿತ ವೈಖರಿ ಕುರಿತು ಸಂಕ್ಷಿಪ್ತವಾಗಿ ತೆರೆದಿಡುವ ಕೃತಿ ಇದು. ಮಕ್ಕಳನ್ನು ಗಮನದಲ್ಲಿಟ್ಟುಕೊಂಡು ಲೇಖಕ ಡಾ. ಕೆ.ಎಸ್. ಭಗವಾನ್ ಅವರು ರಚಿಸಿದ್ದು, ಸಾಹಿತಿ ನಾ. ಸೋಮೇಶ್ವರ ಸಂಪಾದಿಸಿದ್ದಾರೆ.

About the Author

ಕೆ.ಎಸ್. ಭಗವಾನ್
(14 July 1945)

ವಿಮರ್ಶಕ, ಅನುವಾದಕರಾದ ಕೆ.ಎಸ್.ಭಗವಾನ್ ಅವರು 14-07-1945ರಂದು ಮೈಸೂರು ಜಿಲ್ಲೆಯ ಕಲ್ಲಹಳ್ಳಿಯಲ್ಲಿ ಜನಿಸಿದರು. ಮೈಸೂರು ವಿಶ್ವವಿದ್ಯಾಲಯದಲ್ಲಿ ಇಂಗ್ಲಿಷ್ ವಿಷಯದಲ್ಲಿ ಎಂ.ಎ ಪದವಿ ಪಡೆದಿರುವ ಅವರು ಅಮೆರಿಕಾದ ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯದಿಂದ ಡಿ.ಲಿಟ್.ಪದವಿಯನ್ನೂ ಪಡೆದಿದ್ದಾರೆ. ಬಂಡಾಯ ವಿಮರ್ಶೆಯ ಮೊದಲ ಮತ್ತು ಮುಖ್ಯ ವಿಮರ್ಶಕರಾದ ಭಗವಾನ್ ವಿಮರ್ಶೆಯಲ್ಲಿ ಅಂತರ್ ಶಿಸ್ತೀಯ ಅಧ್ಯಯನಗಳನ್ನು ಪ್ರಾರಂಭಿಸಿದವರು.  ಮೈಸೂರಿನ ಕುವೆಂಪು ನಗರದಲ್ಲಿ ವಾಸವಾಗಿರುವ ಅವರು, ಮೈಸೂರಿನ ಮಹಾರಾಜ ಕಾಲೇಜಿನ ಇಂಗ್ಲಿಷ್ ವಿಭಾಗದ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸಿದ್ದಾರೆ. ಅನುವಾದಕರಾಗಿ ಹೆಸರುವಾಸಿಯಾಗಿರುವ ಭಗವಾನ್ ಷೇಕ್ಸ್ ಪಿಯರ್ ನ ಒಂಬತ್ತು ಮಹತ್ವದ ನಾಟಕಗಳನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ. ಅವರ ಕೃತಿ ಶಂಕರಾಚಾರ್ಯ ಮತ್ತು ಪ್ರತಿಗಾಮಿತನ ...

READ MORE

Related Books