ಕ್ಷಣಹೊತ್ತು ಅನುಭವ ಮುತ್ತು

Author : ಸಂತೋಷ್ ಬಿದರಗಡ್ಡೆ

Pages 88

₹ 199.00




Year of Publication: 2020
Published by: ವೇದಾಂತ ಪ್ರಕಾಶನ
Address: ಶಿವಮೊಗ್ಗ

Synopsys

ಯುವ ಸಾಹಿತಿ ಸಂತೋಷ್ ಬಿದರಗಡ್ಡೆ ಅವರ ಕ್ಷಣಹೊತ್ತು ಅನುಭವ ಮುತ್ತು ಲಲಿತ ಪ್ರಬಂಧ ಲೇಖನಗಳನ್ನು ಇಂದಿನ ಸಮಾಜದ ಆಚಾರ ವಿಚಾರ ನಡೆ ನುಡಿ, ಒಳಿತು ಕೆಡುಕುಗಳ ಬಗ್ಗೆ ಸಾಹಿತ್ಯ ಕ್ಷೇತ್ರಕ್ಕೆ ಯುವ ಜನತೆಯ ಅನಿವಾರ್ಯತೆ ಮತ್ತು ಅವಶ್ಯಕತೆಗಳನ್ನು ಎತ್ತಿ ಹಿಡಿದು, ಕನ್ನಡಿಯೊಳಗಿನ ಗಂಟನ್ನು ಕಳ್ಳ ಹೇಗೆ ಕದಿಯಾಗಲಾಗದೋ ಹಾಗೇ ಇಲ್ಲಿನ ಲೇಖನಗಳು ಕೂಡ . ಎಂದು ನಾಡೋಜ ಪಾಟೀಲ ಪುಟ್ಟಪ್ಪ ಅವರು ಪುಸ್ತಕದ ಬೆನ್ನುಡಿಯಲ್ಲಿ ತಿಳಿಸಿದ್ದಾರೆ.

About the Author

ಸಂತೋಷ್ ಬಿದರಗಡ್ಡೆ
(20 May 1987)

ಸಂತೋಷ್ ಬಿದರಗಡ್ಡೆ ಪ್ರಸ್ತುತ ಐತಿಹಾಸಿಕ ತಾರಕೇಶ್ವರನ ನಾಡು, ಕುಮಾರೇಶ್ವರ ಮಹಾಸ್ವಾಮಿಗಳ ಭೂಮಿ ಹಾನಗಲ್ಲ ತಾಲೂಕಿನ ಪಂ.ಪುಟ್ಟರಾಜ ಗವಾಯಿಗಳ ಜನ್ಮಸ್ಥಳ ದೇವರ ಹೊಸಪೇಟೆಯಲ್ಲಿ  ಶಿಕ್ಷಕ ಸೇವೆಯಲ್ಲಿರುತ್ತಾರೆ.  ಪ್ರವೃತ್ತಿಯಲ್ಲಿ ಕತೆ, ಕವಿತೆ, ಲೇಖನ ಬರೆಯುವ ಯುವ ಸಾಹಿತಿಯಾಗಿದ್ದಾರೆ. ಅವರು ಬೆಣ್ಣೆನಗರಿ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಬಿದರಗಡ್ಡೆ  ಗ್ರಾಮದಲ್ಲಿ 1987, ಮೇ 20 ರಂದು ಜನಿಸಿದರು. ತಂದೆ ಪರಮೇಶ್ವರಪ್ಪಗೌಡ್ರು   ತಾಯಿ ಬಿ ಹೆಚ್ ದಾಕ್ಷಾಯಿಣಮ್ಮ 2005ನೇ ಇಸವಿಯಲ್ಲಿ ಚಾಲುಕ್ಯರ ರಾಜಧಾನಿ ಬಾದಾಮಿ ತಾಲೂಕಿನಲ್ಲಿ ಶಿಕ್ಷಕವೃತ್ತಿ ಪ್ರಾರಂಭಿಸಿದ ಇವರು  ಹಾನಗಲ್ಲ ತಾಲೂಕಿನಲ್ಲಿ ಸೇವೆಗೈಯುತ್ತಿದ್ದಾರೆ. "ಬಿದರಗಡ್ಡೆ ಮಲ್ಲಿಕಾರ್ಜುನ" ಕಾವ್ಯನಾಮದಲ್ಲಿ ಆಧುನಿಕ ವಚನಗಳನ್ನು, ಸಾವಿರಾರು ಕವಿತೆಗಳನ್ನು ಬರೆದಿರುತ್ತಾರೆ. ಇವರ ...

READ MORE

Related Books