ಕುಮಾರವ್ಯಾಸ ಭಾರತ ಎಂಬ ಕೃಷ್ಣ ಕಥೆ

Author : ಪಿ. ವಿ. ನಾರಾಯಣ

Pages 676

₹ 795.00




Year of Publication: 2014
Published by: ಅಂಕಿತ ಪುಸ್ತಕ
Address: 53, ಶ್ಯಾಮ್‌ಸಿಂಗ್ ಕಾಂಪ್ಲೆಕ್ಸ್, ಗಾಂಧಿಬಜಾರ್ ಮುಖ್ಯರಸ್ತೆ ಬಸವನಗುಡಿ, ಬೆಂಗಳೂರು - 560 004

Synopsys

‘ಕುಮಾರವ್ಯಾಸ ಭಾರತ ಎಂಬ ಕೃಷ್ಣ ಕಥೆ’ ಹಿರಿಯ ಲೇಖಕ ಪಿ.ವಿ.ನಾರಾಯಣ ಅವರು ರಚಿಸಿರುವ ಕೃತಿ. ಕುಮಾರವ್ಯಾಸ ಬರೆದ ಕರ್ಣಾಟ ಭಾರತ ಕಥಾಮಂಜರಿ ಕುಮಾರವ್ಯಾಸ ಭಾರತ ಎಂದೇ ಪ್ರಖ್ಯಾತಿ ಗಳಿಸಿದೆ. ಈ ಮಹಾಕಾವ್ಯವನ್ನು ಶ್ರೀಕೃಷ್ಣನ ಕತೆಯಾಗಿ ಕಂಡು ವಿವರಿಸಿದ್ದಾರೆ ಲೇಖಕ ಪಿ.ವಿ. ನಾರಾಯಣ. ಈ ಕೃತಿಯಿಂದಾಗಿ ಕುಮಾರವ್ಯಾಸ ಭಾರತವನ್ನು ಮತ್ತೊಂದು ನೆಲೆಯಿಂದ ಅರ್ಥೈಸಿಕೊಳ್ಳಬಹುದಾಗಿದೆ.

About the Author

ಪಿ. ವಿ. ನಾರಾಯಣ
(18 December 1942)

ಡಾ. ಪಿ. ವಿ. ನಾರಾಯಣ, ಬೆಂಗಳೂರಿನ ವಿಜಯಾ ಕಾಲೇಜಿನಲ್ಲಿ ಕನ್ನಡ ಪ್ರವಾಚಕರಾಗಿದ್ದರು. ತಂದೆ ಪಿ.ವೆಂಕಪ್ಪಯ್ಯ, ತಾಯಿ ನರಸಮ್ಮ. ಬೆಂಗಳೂರಿನಲ್ಲಿ 1942ರ ಡಿ.18 ರಂದು ಹುಟ್ಟಿದರು.  ಮೈಸೂರು ವಿಶ್ವವಿದ್ಯಾಲಯದಿಂದ ಎಂ.ಎ. (ಕನ್ನಡ) ಕರ್ನಾಟಕ ವಿಶ್ವವಿದ್ಯಾಲಯದಿಂದ ಎಂ.ಎ. (ಇಂಗ್ಲಿಷ್), “ವಚನ ಸಾಹಿತ್ಯ: ಒಂದು ಸಾಂಸ್ಕೃತಿಕ ಅಧ್ಯಯನ” ಮಹಾಪ್ರಬಂಧಕ್ಕೆ ಬೆಂಗಳೂರು ವಿಶ್ವವಿದ್ಯಾಲಯದಿಂದ ಪಿಎಚ್.ಡಿ. ಪಡೆದಿದ್ದಾರೆ.. ವಿಮರ್ಶೆ/ಸಂಶೋಧನೆ-ಬಳ್ಳಿಗಾವೆ, ಕಾಯತತ್ತ್ವ, ಚಂಪೂಕವಿಗಳು, ವಚನ ಚಳವಳಿ, ವಚನ ವ್ಯಾಸಂಗ ಮೊದಲಾದ 16ಕೃತಿಗಳು. ಸಂಪಾದಿತ-ಬಸವ ಪುರಾಣ ಸಂಗ್ರಹ, ಪದ್ಮಿನೀ ಪರಿಣಯ ಮೊದಲಾದ 5 ಕೃತಿಗಳು. ಅನುವಾದ-ಮದುವೆ ಮತ್ತು ನೀತಿ, ಹನ್ನೆರಡನೇ ರಾತ್ರಿ, ಅಶ್ವತ್ಥಾಮನ್, ಬುವಿಯ ಬಸಿರಿಗೆ ಪಯಣ, ಪಂಪ ರಾಮಾಯಣ  ಮುಂತಾದ 12 ಕೃತಿಗಳು. ಕಾದಂಬರಿಗಳು-ಸಾಮಾನ್ಯ, ...

READ MORE

Related Books