ಕುಮಾರವ್ಯಾಸನ ಅಂತರಂಗ

Author : ಜಿ. ವೆಂಕಟಸುಬ್ಬಯ್ಯ

Pages 212

₹ 131.00




Year of Publication: 2012
Published by: ಪ್ರಿಸಮ್ ಬುಕ್ಸ್ ಪ್ರೈ. ಲಿ.
Address: ನಂ.1865, 32ನೇ ಅಡ್ಡರಸ್ತೆ, 10ನೇ ಮುಖ್ಯರಸ್ತೆ, ಬನಶಂಕರಿ 2ನೇ ಹಂತ, ಬೆಂಗಳೂರು-70

Synopsys

ಪ್ರೊ. ಜಿ. ವೆಂಕಟಸುಬ್ಬಯ್ಯ ಅವರು ಬರೆದ ಕೃತಿ-‘ಕುಮಾರವ್ಯಾಸನ ಅಂತರಂಗ; ಯುದ್ಧ ಪಂಚಕದಲ್ಲಿ’. ಪಂಪ ಬರೆದ ಕುಮಾರ ವ್ಯಾಸನ ಮಹಾಭಾರತದ ಯುದ್ಧದ ವರ್ಣನೆಯ ಪ್ರಸಂಗಗಳು ಇಲ್ಲಿವೆ. ಕುಮಾರವ್ಯಾಸ ಭಾರತದ ಕೊನೆಯ ಐದು ಪರ್ವಗಳನ್ನು ತೆಗೆದುಕೊಂಡು ‘ಯುದ್ಧಪಂಚಕ’ವೆಂದು ಹೆಸರಿಸಿ ಸರಳ ಅರ್ಥಗಳಲ್ಲಿ ವಿವರಿಸಿದ್ದು ಇಲ್ಲಿಯ ವೈಶಿಷ್ಟ್ಯ. ಮಹಾಭಾರತದ ಯುದ್ಧಕ್ಕೆ ಕಾರಣವಾಗುವ ಪ್ರಸಂಗಗಳನ್ನು ಉದ್ಯೋಗಪರ್ವ ಮತ್ತು ವಿರಾಟಪರ್ವಗಳ ವ್ಯಾಖ್ಯಾನದ ಮೂಲಕ ಯುದ್ಧಪಂಚಕದ ಪೂರ್ವರಂಗದಲ್ಲಿ ವಿವರಿಸಿದ್ದಾರೆ. ಯುದ್ದಪಂಚಕದಲ್ಲಿ ಮೊದಲೆನೆಯ ಪರ್ವವೇ -ಭೀಷ್ಮಪರ್ವ. ಮಹಾಭಾರತ ಕಾವ್ಯದ ಮೂಲಕ ಕಥೆಯನ್ನು ತುಂಬಾ ಪರಿಣಾಮಕಾರಿಯಾಗಿ ವಿವರಿಸುವಲ್ಲಿ ಈ ಕೃತಿಯು ಯಶಸ್ವಿಯಾಗಿದೆ.

About the Author

ಜಿ. ವೆಂಕಟಸುಬ್ಬಯ್ಯ

ನಿಘಂಟು ತಜ್ಞರೆಂದೇ ಕನ್ನಡ ನಾಡಿನಲ್ಲಿ ಪ್ರಖ್ಯಾತರಾದ ವೆಂಕಟಸುಬ್ಬಯ್ಯನವರು ಹುಟ್ಟಿದ್ದು  1913 ಆಗಸ್ಟ್ 23 ಮಂಡ್ಯ ಜಿಲ್ಲೆಯ ಕೈಗೋನಹಳ್ಳಿಯಲ್ಲಿ. ಅವರು ಭಾಷಾ ತಜ್ಞರಾಗಿ, ಬರಹಗಾರರಾಗಿ, ಸಂಶೋಧಕರಾಗಿ, ಪ್ರಾಧ್ಯಾಪಕರಾಗಿ ನಾಡಿನಲ್ಲಿ ಪ್ರಸಿದ್ಧರಾಗಿದ್ದಾರೆ. ವಿದ್ಯಾರ್ಥಿ ದೆಸೆಯಲ್ಲಿದ್ದಾಗಲೇ ‘ಬಾಲ ಕರ್ನಾಟಕ’ ಸಂಘ ಸ್ಥಾಪನೆ ಮಾಡಿದರು. ಎಚ್.ಎಂ. ಶಂಕರ ನಾರಾಯಣರಾಯರು ಹೊರತಂದ ‘ರೋಹಿಣಿ’ ಕೈಬರಹದ ಪತ್ರಿಕೆಗೆ ಸಹಾಯ ನೀಡಿದರು. ಬೆಂಗಳೂರಿಗೆ ಬಂದ ನಂತರ ಸಾರ್ವಜನಿಕ ಚಟುವಟಿಕೆಗಳಲ್ಲಿ ಭಾಗಿಯಾದರು. 1954-56ರ ವರೆಗೆ ಸಾಹಿತ್ಯ ಪರಿಷತ್ತಿನ ಕಾರ್ಯದರ್ಶಿಯಾಗಿ, 1965-69ರ ವರೆಗೆ ಅಧ್ಯಕ್ಷರಾಗಿ, ಪರಿಷತ್ತಿನ ನಿಘಂಟು ಸಮಿತಿಯ ಸದಸ್ಯರಾಗಿ, 1965-67ರವರೆಗೆ ಕನ್ನಡ ವಿಶ್ವಕೋಶ ಸಮಿತಿಯ ಸದಸ್ಯರಾಗಿ, ವಿಶ್ವವಿದ್ಯಾಲಯದ ಅಕೆಡಮಿಕ್ ...

READ MORE

Related Books