ಕುಂಭಕರ್ಣನ ನಿದ್ದೆ

Author : ಎನ್‌. ಶ್ರೀನಿವಾಸ ಉಡುಪ

Pages 48

₹ 27.00




Year of Publication: 2011
Published by: ನವಕರ್ನಾಟಕ ಪ್ರಕಾಶನ
Address: ಎಂಬೆಸಿ ಸೆಂಟರ್, ನಂ.11, ಕ್ರೆಸೆಂಟ್ ರಸ್ತೆ, ಬೆಂಗಳೂರು-560 001
Phone: 08022203580

Synopsys

ಡಾ. ಶ್ರೀನಿವಾಸ ಉಡುಪ ಎನ್ ಅವರು ಬರೆದ ಕೃತಿ-ಕುಂಭಕರ್ಣನ ನಿದ್ದೆ. ರಾಮಾಯಣದಲ್ಲಿ ವಿಶಿಷ್ಟ ಗುಣಗಳಿಂದಾಗಿ ಸೆಳೆಯುವ ಕುಂಭಕರ್ಣನ ಪಾತ್ರ ಹಾಗೂ ವಿಶೇಷವಾಗಿ ಆತನ ನಿದ್ದೆ ಅದಕ್ಕಿರುವ ಕಾರಣ ಹಾಗೂ ಉದ್ನದೇಶಗಳು ಹೀಗೆ ವಿವರವಾದ ಮಾಹಿತಿಯನ್ನು ಈ ಕೃತಿಯಲ್ಲಿ ನೀಡಲಾಗಿದೆ. ಈ ಕೃತಿಗೆ ಕನ್ನಡ ಪುಸ್ತಕ ಪ್ರಾಧಿಕಾರದ ‘ಪುಸ್ತಕ ಸೊಗಸು‘ ಪ್ರಶಸ್ತಿ (1996-97) ಹಾಗೂ ಕರ್ನಾಟಕ ಸಾಹಿತ್ಯ ಅಕಾಡೆಮಿಯ ‘ಶಿಶುಸಾಹಿತ್ಯ ಬಹುಮಾನ‘ (1996) ಲಭಿಸಿದೆ.

About the Author

ಎನ್‌. ಶ್ರೀನಿವಾಸ ಉಡುಪ

ತಮ್ಮ ಅನನ್ಯ ಮಕ್ಕಳ ಸಾಹಿತ್ಯ ರಚನೆಯ ಮೂಲಕ ಮಕ್ಕಳ ಮನಸ್ಸನ್ನು ಗೆದ್ದವರು ಎನ್‌. ಶ್ರೀನಿವಾಸ ಉಡುಪ. ಅವರು 1935 ಆಗಸ್ಟ್‌ 15ರಂದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ಜನಿಸಿದರು. ತಂದೆ ಎನ್‌. ವೆಂಕಟೇಶ ಉಡುಪ, ತಾಯಿ ಮಹಾಲಕ್ಷ್ಮಿ. ತಮ್ಮ ವಿದ್ಯಾಭ್ಯಾಸದ ನಂತರ ತುಂಗಾ ಕಾಲೇಜಿನಲ್ಲಿ ದೀರ್ಘ ಕಾಲ ಇಂಗ್ಲೀಷ್ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ್ದಾರೆ. ತೀರ್ಥಹಳ್ಳಿಯ ಪ್ರಥಮ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆಯನ್ನು ಅಲಂಕರಿಸಿದ್ದರು. ‘ಪಾಪು ಪದ್ಯಗಳು, ಕನ್ನಡ ನಾಡಿನ ಕೂಸುಮರಿ, ಕುಂಭಕರ್ಣನ ನಿದ್ದೆ’ ಅವರ ಮಕ್ಕಳ ಕವನ ಸಂಕಲನಗಳಾಗಿದ್ದು ‘ಹಿಡಿಂಬನ ತೋಟ, ಬೆರಳುಗಳು’ ಹೀಗೆ ಮಕ್ಕಳ ನಾಟಕಗಳನ್ನು ರಚಿಸಿದ್ದಾರೆ. ‘ಗೂಬಜ್ಜಿಯ ...

READ MORE

Awards & Recognitions

Related Books