ಕುರುಬರ ಕುಲಪುತ್ರ ಚಂದ್ರಗುಪ್ತ ಮೌರ್ಯ

Author : ಚಂದ್ರಕಾಂತ ಬಿಜ್ಜರಗಿ

Pages 200

₹ 220.00




Year of Publication: 2019-september
Published by: Shailchandra Prakashan vijaypur
Address: Chandrakant bijjaragi, near Central Jail Vijayapur-586103
Phone: 9448336151

Synopsys

ಮೌರ್ಯ ಸಾಮ್ರಾಜ್ಯ ಸ್ಥಾಪಕ ಚಂದ್ರಗುಪ್ತ ಮೌರ್ಯನನ್ನು ಕುರಿತ ಸಂಶೋಧನಾತ್ಮಕ ಕೃತಿ. ಚಂದ್ರಕಾಂತ ಬಿಜ್ಜರಗಿ ಅವರು ಚಂದ್ರಗುಪ್ತನು ಕುರುಬರ ಕುಲಪುತ್ರ ಎಂದು ಈ ಗ್ರಂಥದಲ್ಲಿ ಪ್ರತಿಪಾದಿಸಿದ್ದಾರೆ. ತಮ್ಮ ವಾದಕ್ಕೆ ಪೂರಕವಾದ ಅಂಶಗಳನ್ನು ಬಿಜ್ಜರಗಿ ಅವರು ಕಲೆಹಾಕಿ ನೀಡಿದ್ದಾರೆ.

About the Author

ಚಂದ್ರಕಾಂತ ಬಿಜ್ಜರಗಿ
(27 September 1949)

ಸಾಹಿತಿ, ಸಂಶೋಧಕ ಮತ್ತು ಪತ್ರಕರ್ತರಾಗಿರುವ ಚಂದ್ರಕಾಂತ ಬಿಜ್ಜರಗಿ ಅವರು ವಿದ್ಯುನ್ಮಾನ ವ್ಯವಹಾರ ಕ್ಷೇತ್ರದಲ್ಲಿಯೂ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜಯಪುರ ನಿವಾಸಿಗಳು. ವಿದ್ಯುನ್ಮಾನ ವಿಷಯದಲ್ಲಿ ಡಿಪ್ಲೋಮಾ ಪಡೆದಿದ್ದಾರೆ. ಜ್ಯೋತಿಷ್ಯ ಶಾಸ್ತ್ರ ಮತ್ತು ಸಮ್ಮೋಹನ ಶಾಸ್ತ್ರದಲ್ಲಿ ಅವರಿಗೆ ವಿಶೇಷ ಆಸಕ್ತಿ. ಅವರು ’ಕುರುಬ ದರ್ಪಣ’ ವಾರಪತ್ರಿಕೆಯ ಸಂಪಾದಕರು.  ವಿಜಯಪುರ ಜಿಲ್ಲಾ ಕುರಿ ಸಾಕಾಣಿಕೆ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘದ ಮಾಜಿ ಉಪಾಧ್ಯಕ್ಷರು & ಹಾಲಿ ನಿರ್ದೇಶಕರು. ಕನಕದಾಸರ ಕುರಿತ ಸಾಕಷ್ಟು ಬಿಡಿ ಲೇಖನಗಳು ವಾರಪತ್ರಿಕೆ ಮತ್ತು ಮಾಸಪತ್ರಿಕೆಗಳಲ್ಲಿ ಮತ್ತು ಸಂಘ-ಸಂಸ್ಥೆಗಳು ಪ್ರಕಟಿಸಿದ ಸ್ಮರಣಸಂಚಿಕೆಗಳಲ್ಲಿ ಪ್ರಕಟವಾಗಿವೆ. ಕೃತಿಗಳು: ಬಳ್ಳಾರಿ ಪಾಳೆಗಾರ ಬಾಲದ ಹನುಮಪ್ಪ ನಾಯಕ, ಕುರುಬರ ಹೆಜ್ಜೆಗಳು, ಜ್ಯೋರ್ತಿವಿಜ್ಞಾನ, ವಿಜಯನಗರ ಸಾಮ್ರಾಜ್ಯ, ...

READ MORE

Related Books